ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.

ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.

ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.

35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.
ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ