ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.
ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.
ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.
35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.
ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…