ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.

ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.

ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.

35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.
ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…