ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.

ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.

ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.

35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.
ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…