ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.

ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.

ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.

35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.
ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…