ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ.

ಎಷ್ಟೋ ಮಂದಿ ಮಾರಣಾಂತಿಕ ಕಾಯಿಲೆಗೆ ಬಲಿಯಾಗುವ ಬದಲು ಕಾಯಿಲೆ ಬಂದಿದೆ ಎಂದು ತಿಳಿದಾಗಲೇ ಕೊರಗಿ ಮೃತಪಡುವಂತಹ ಕಾಯಿಲೆಗಳಲ್ಲಿ ಒಂದು ಎಚ್ಐವಿ ಏಡ್ಸ್. ವಿಜ್ಞಾನಿಗಳೂ ಕೂಡ ಏಡ್ಸ್ನನ್ನು ಸಂಪೂರ್ಣವಾಗಿ ಗುಣಪಡಿಸುವಲ್ಲಿ ಇನ್ನೂ ಸಫಲವಾಗದಿರುವುದು ಕಣ್ಮುಂದೆಯೇ ಇರುವಾಗಲೇ ನಮ್ಮ ರೈತ ಮುಖಂಡ ಮಹೇಶ್ ಕುಮಾರ್ ಅದಕ್ಕೊಂದು ರಾಮಬಾಣವನ್ನು ಕಂಡುಹಿಡಿದಿದ್ದಾರೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿಪುರದ ಸಾವಯವ ರೈತ ಮತ್ತು ಚಳವಳಿಗಾರ ಹನುಮಫಲದ ಮೂಲಕ ಎಚ್ಐವಿ ಸೋಂಕಿಗೆ ರಾಮಬಾಣ ಆವಿಷ್ಕರಿಸಿದ್ದಾರೆ.

ಈಗಾಗಲೇ ಕ್ಯಾನ್ಸರ್ ರೋಗಕ್ಕೆ ಹನುಮಫಲದ ಮೂಲಕ ಹಲವರನ್ನು ಗುಣಪಡಿಸಿರುವ ಮಹೇಶ್ ಕುಮಾರ್ ಎಚ್ಐವಿ ಸೋಂಕಿಗೂ ಕೂಡ ಹನುಮಫಲದ ಮೂಲಕವೇ ಮದ್ದು ಕಂಡುಹಿಡಿದಿದ್ದು ಈಗಾಗಲೇ ಗೌಪ್ಯವಾಗಿ ನೂರಾರು ಮಂದಿ ಇದರ ಲಾಭ ಪಡೆದಿದ್ದಾರೆ. ಬಿಳಿರಕ್ತ ಕಣಗಳ ಸಂಖ್ಯೆ ಹೆಚ್ಚಿಸಿಕೊಂಡು ಸೋಂಕಿನ ಬಾಧೆಯಿಂದ ಬಿಡುಗಡೆಯಾಗುತ್ತಿದ್ದಾರೆ. 16 ಹನುಮಫಲದ ಎಲೆ ಮತ್ತು ಕೆಲವು ಬೇರುಗಳನ್ನು 4 ಲೀಟರ್ ನೀರಿನಲ್ಲಿ ಕುದಿಸುತ್ತಾ 1 ಲೀಟರ್ ಮಾಡಿಕೊಳ್ಳಬೇಕು ಅದನ್ನು ಬೆಳಗ್ಗೆ ಸಂಜೆ ನಿಯಮಿತವಾಗಿ 50 ml. ಯಂತೆ 80 ದಿನ ಸೇವಿಸುತ್ತಾ ಬಂದರೇ ಕ್ಯಾನ್ಸರ್ ಕೋಶಗಳೇ ಇಲ್ಲದಂತಾಗುತ್ತದೆ. ಶೇ.99 ಮಂದಿಗೆ ಗುಣಮುಖವಾಗಿದೆ, ಯಾವುದೇ ಹಣದಾಸೆಯಿಲ್ಲದೇ ಹಿಮಾಲಯದ ಗುರುಗಳ ಮಾತಿನಂತೆ ಈ ಸೇವೆ ಮಾಡುತ್ತಿದ್ದು ಕೊನೇ ಹಂತದ ಕ್ಯಾನ್ಸರ್ ರೋಗಿಗಳೂ ಚೇತರಿಕೆ ಕಂಡಿದ್ದಾರೆ ಎಂಬುದು ರೈತ ಮಹೇಶ್ ಕುಮಾರ್ ಮಾತು.

35 ಸಾವಿರ ಮಂದಿಗೆ ಔಷಧಿ ವಿತರಣೆ! : ಕಳೆದ 8 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ದೇಶದ ನಾನಾ ಭಾಗಗಳಲ್ಲಿನ 35 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳಿಗೆ ಹನುಮಫಲದ ಔಷದಿ ನೀಡಿದ್ದು ಕೆಲವು ದಿನಗಳಿಂದೀಚೆಗೆ ನೂರಾರು ಎಚ್ಐವಿ ಪೀಡಿತರಿಗೂ ಕೂಡ ಔಷದಿ ನೀಡುತ್ತಾ ಬಂದಿದ್ದಾರೆ. ಇವರ ಸೇವೆಯು ಸಂಪೂರ್ಣ ಉಚಿತವಾಗಿದ್ದು ಆತ್ಮತೃಪ್ತಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಇವರ ಕನಸಾಗಿದೆ.
ದೂರದ ಬಾಂಬೆ, ದೆಹಲಿಯಿಂದಲೂ ಪ್ರತಿನಿತ್ಯ ಒಂದಿಲ್ಲೊಬ್ಬರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಹೋಗುತ್ತಿದ್ದಾರೆ. ಜೊತೆಗೆ ಇಲ್ಲಿಂದ ಹೋದ ನಂತರ ಮತ್ತೆ ಅವರ ಆರೋಗ್ಯದಲ್ಲಿ ಚೇತರಿಕೆಯೂ ಕೂಡ ಆಗಿರುವ ರಿಪೋರ್ಟ್ ಕಾರ್ಡ್ ಕಳಿಸಿಕೊಟ್ಟು,ಕೆಲವರು ತಮ್ಮ ಆರೋಗ್ಯದಲ್ಲಾದ ಬದಲಾವಣೆಯನ್ನು ಕಂಡುಕೊಂಡಿದ್ದಾರೆ.
ಒಟ್ನಲ್ಲಿ ಡಾಕ್ಟರ್ ಅಂತ ಹೇಳಿಕೊಂಡು ಅದೆಷ್ಟೋ ಮಂದಿ ಜನರ ಬಳಿ ಹಣ ಲಪಟಾಯಿಸುವ ಈ ಕಾಲದಲ್ಲಿ ಯಾವ ಫಲಾಪೇಕ್ಷೇ ಇಲ್ಲದೆ ಕಷ್ಟ ಹೇಳಿಕೊಂಡು ಬರುವ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡುವ ಈ ಅನ್ನದಾತನಿಗೆ ಒಂದು ಸಲಾಂ ಹೇಳಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…