ಉಪಯುಕ್ತ ಮಾಹಿತಿ

ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

432

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

“ಅಕ್ಷತೆಯಲ್ಲಿ” ನಾಲ್ಕು ತರಹ ಇದೆ.

1. ಅಕ್ಕಿಯಲ್ಲಿನ ಅಕ್ಷತೆ : ಪ್ರತಿದಿನ ಪೂಜೆಯಲ್ಲಿ, ವ್ರತಗಳಲ್ಲಿ, ಶುಭ ಕಾರ್ಯಗಳಲ್ಲಿ “ಅಕ್ಕಿಯಲ್ಲಿ ಮಾಡಿದ ಅರಿಶಿನದ ಅಕ್ಷತೆ ಮತ್ತು ಕುಂಕುಮದ ಅಕ್ಷತೆ ಉಪಯೋಗಿಸುತ್ತೇವೆ..!

2. ತಿಲಾಕ್ಷತೆ : ಹಿರಿಯರ ಕಾರ್ಯಗಳಲ್ಲಿ ಉಪಯೋಗಿಸುವ ಕರೀ ಎಳ್ಳು ಮತ್ತು ಯುವ ಅಕ್ಷತೆಗೆ “ತಿಲಾಕ್ಷತೆ” ಎಂದು ಹೆಸರು..!

3. ಮಂತ್ರಾಕ್ಷತೆ : ಮಂತ್ರಿಸಿದ ಅಕ್ಷತೆಗೆ “ಮಂತ್ರಾಕ್ಷತೆ ” ಎಂದು ಹೆಸರು. ಉದಾಹರಣೆಗೆ : ರಾಘವೇಂದ್ರ ಸ್ವಾಮಿಗಳ ಮಠ ದಲ್ಲಿ ಕೊಡುವುದು “ಮಂತ್ರಾಕ್ಷತೆ”, ಇಲ್ಲಿ ಮೂಲರಾಮರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಮಾಡಿ ಪ್ರಸಾದವಾಗಿ ಕೊಡುತ್ತಾರೆ.

4. ಸುವರ್ಣ ಮಂತ್ರಾಕ್ಷತೆ ‌ ಈ ಮಂತ್ರಾಕ್ಷತೆಯಿಂದವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ , ವಿದ್ಯಾಭಿವೃದ್ದಿ ಆಗುತ್ತದೆ. ಸಕಲ ವ್ಯಾಧಿಗಳು ರೋಗಗಳು ನಿವಾರಣೆಯಾಗುತ್ತದೆ. ಪ್ರಯಾಣದಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ, ಮನೆಯಲ್ಲಿನ ಸರ್ವದೋಷಗಳು ನಿವಾರಣೆಯಾಗಿ ಉತ್ತಮವಾದ ಅಭಿವೃದ್ಧಿ ಹೊಂದುತ್ತಾರೆ.

“ಅಕ್ಷತೆ” ಇಲ್ಲದೇ ಆಶೀರ್ವಾದ ಮಾಡಬಾರದು. “ಸುವರ್ಣ ಮಂತ್ರಾಕ್ಷತೆ” ಮತ್ತು ಮಹತ್ವಗಳು. ಸಾಧು ಸನ್ಯಾಸಿಗಳ ಹಾಗೂ ಮಠಗಳಿಗೆ ಹೋದಾಗ, “ಗುರುಗಳು” ನಿಮ್ಮನ್ನು ಮಾತನಾಡಿಸಿ, ವಿಚಾರಿಸಿ, “ನಿಮಗೆ ” “ಫಲಮಂತ್ರಾಕ್ಷತೆ” ಯನ್ನು ಕೊಡುತ್ತಾರೆ. ಹೀಗೆ ಗುರುಗಳು ಕೊಡುವ “ಮಂತ್ರಾಕ್ಷತೆಗೆ “ಸುವರ್ಣಮಂತ್ರಾಕ್ಷತೆ” ಎಂದು ಹೆಸರು.

ಹಣ್ಣಾದರೆ ಪ್ರಸಾದವಾಗಿ ತಿನ್ನಬಹುದು, ಆದರೆ “ಸುವರ್ಣ ಮಂತ್ರಾಕ್ಷತೆ” ಏನು ಮಾಡಬೇಕು. ಇಲ್ಲಿದೆ ನೋಡಿ ಮಾಹಿತಿ.

ಸುವರ್ಣ ಮಂತ್ರಾಕ್ಷತೆ” ಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು. ತೆಗೆದುಕೊಳ್ಳುವವರು ಪುರುಷರಾದರೆ “ಶಲ್ಯ” ದ ತುದಿಯಿಂದ ತೆಗೆದುಕೊಳ್ಳಬೇಕು. “ಹೆಂಗಸರಾದರೆ” “ಸೀರೆಯ” “ಸೆರಗಿನ ತುದಿ” ಯಿಂದ ತೆಗೆದುಕೊಳ್ಳಬೇಕು.

ಹೆಂಗಸರ ಸೀರೆಯ ಸೆರಗಿನಲ್ಲಿ ಸದಾ ಲಕ್ಷ್ಮೀದೇವಿ ನೆಲೆಸಿರುತ್ತಾರಂತೆ. ಅದಕ್ಕೆ ನಮ್ಮ ಹಿರಿಯರು ಸೆರಗಿನಲ್ಲಿ ಯಾವಾಗಲೂ ಸ್ವಲ್ಪವಾದರೂ ಹಣವನ್ನು ಇಟ್ಟುಕೊಂಡಿರುತ್ತಿದ್ದರು.

1. ಸುವರ್ಣ ಮಂತ್ರಾಕ್ಷತೆಯನ್ನು “ನಗದು” ಪೆಟ್ಟಿಗೆಯಲ್ಲಿ ಇಟ್ಟು ಪ್ರತಿದಿನ ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯಲ್ಲಿನ ಸರ್ವದಾರಿದ್ರ್ಯಗಳೂ ನಿವಾರಣೆಯಾಗುತ್ತದೆ..!

2. ವ್ಯಾಪಾರ-ವ್ಯವಹಾರ ಮಾಡುವ ಜಾಗದಲ್ಲಿ ಇಟ್ಟು ಪೂಜಿಸಿದರೆ ಅಧಿಕ ಲಾಭವಾಗಿ ಅಭಿವೃದ್ಧಿ ಆಗುತ್ತದೆ..

3. ಸುವರ್ಣ ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪ್ರತಿದಿನ ಇಟ್ಟು ಪೂಜಿಸುತ್ತಿದ್ದರೆ ಆ ಮನೆಯ ಮೇಲೆ ಯಾವುದೇ ದುಷ್ಟಮಂತ್ರಗಳು, ಮಾಟ ಮಂತ್ರಗಳು ಕೆಲಸ ಮಾಡುವುದಿಲ್ಲ..!

4. ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ ಗುರುಗಳ ಪ್ರಾರ್ಥನೆ ಮಾಡಿ “ಗುರುಚರಿತ್ರೆ” ಪಾರಾಯಣ ಮಾಡಿದರೆ,
ಜಾತಕದಲ್ಲಿನ “ಗುರು” ಗ್ರಹದ ನೀಚತ್ವ ದೋಷ , ಗುರುಶಾಪ, ಗುರುಅಸ್ತದ ದೋಷಗಳು ಪೂರ್ಣ ನಿವಾರಣೆಯಾಗಿ , “ಜಾತಕಸ್ಥರು ಜೀವನದಲ್ಲಿ ಇತ್ತಮವಾದ ನೆಲೆ ಕಂಡುಕೊಳ್ಳುತ್ತಾರೆ..!

5. ಪ್ರತಿದಿನ ಪೂಜೆ ಮಾಡುವಾಗ ” ಸುವರ್ಣಮಂತ್ರಾಕ್ಷತೆಗೆ” ಪೂಜೆ ಮಾಡಿದರೆ “ಲಕ್ಷ್ಮೀ” ದೇವಿಯ ಪೂರ್ಣ ಅನುಗ್ರಹವಾಗಿ ಸಮಸ್ತ ಸಾಲದಭಾಧೆ ನಿವಾರಣೆಯಾಗುತ್ತದೆ..!

6. ಸುವರ್ಣ ಮಂತ್ರಾಕ್ಷತೆಯನ್ನು ಬೆಳ್ಳಿಯ ತಾಯತದಲ್ಲಿಟ್ಟು , ಶಾಸ್ತ್ರೋಕ್ತವಾಗಿ ಧರಿಸಿದರೆ ಸಕಲ ಕಾರ್ಯ ದಿಗ್ವಿಜಯವಾಗಿ , ಮನೋಸಂಕಲ್ಪ ನೆರವೇರುತ್ತದೆ..!

7. ಮನೆ ಕಟ್ಟುವಾಗ, ಬಾವಿ ತೋಡಿಸುವಾಗ, ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ, ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯ ಕೆಲಸಗಳು ನಿರ್ವಿಘ್ನವಾಗಿ ನೆರವೇರುತ್ತದೆ.. ಬಾವಿಯಲ್ಲಿ ಸಿಹಿಯಾದ ನೀರು ಬರುತ್ತದೆ.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಆಧ್ಯಾತ್ಮ

    ಮಹಾ ಲಕ್ಷಿ ನಿಮ್ಗೆ ಒಲಿಬೇಕೆಂದ್ರೆ ಈ ಗುಣಗಳನ್ನು ನೀವು ಬಿಡಲೇಬೇಕು!ಮುಂದೆ ಓದಿ ಗೊತ್ತಾಗುತ್ತೆ…….

    ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…