ಉಪಯುಕ್ತ ಮಾಹಿತಿ

ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

428

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

“ಅಕ್ಷತೆಯಲ್ಲಿ” ನಾಲ್ಕು ತರಹ ಇದೆ.

1. ಅಕ್ಕಿಯಲ್ಲಿನ ಅಕ್ಷತೆ : ಪ್ರತಿದಿನ ಪೂಜೆಯಲ್ಲಿ, ವ್ರತಗಳಲ್ಲಿ, ಶುಭ ಕಾರ್ಯಗಳಲ್ಲಿ “ಅಕ್ಕಿಯಲ್ಲಿ ಮಾಡಿದ ಅರಿಶಿನದ ಅಕ್ಷತೆ ಮತ್ತು ಕುಂಕುಮದ ಅಕ್ಷತೆ ಉಪಯೋಗಿಸುತ್ತೇವೆ..!

2. ತಿಲಾಕ್ಷತೆ : ಹಿರಿಯರ ಕಾರ್ಯಗಳಲ್ಲಿ ಉಪಯೋಗಿಸುವ ಕರೀ ಎಳ್ಳು ಮತ್ತು ಯುವ ಅಕ್ಷತೆಗೆ “ತಿಲಾಕ್ಷತೆ” ಎಂದು ಹೆಸರು..!

3. ಮಂತ್ರಾಕ್ಷತೆ : ಮಂತ್ರಿಸಿದ ಅಕ್ಷತೆಗೆ “ಮಂತ್ರಾಕ್ಷತೆ ” ಎಂದು ಹೆಸರು. ಉದಾಹರಣೆಗೆ : ರಾಘವೇಂದ್ರ ಸ್ವಾಮಿಗಳ ಮಠ ದಲ್ಲಿ ಕೊಡುವುದು “ಮಂತ್ರಾಕ್ಷತೆ”, ಇಲ್ಲಿ ಮೂಲರಾಮರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಮಾಡಿ ಪ್ರಸಾದವಾಗಿ ಕೊಡುತ್ತಾರೆ.

4. ಸುವರ್ಣ ಮಂತ್ರಾಕ್ಷತೆ ‌ ಈ ಮಂತ್ರಾಕ್ಷತೆಯಿಂದವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ , ವಿದ್ಯಾಭಿವೃದ್ದಿ ಆಗುತ್ತದೆ. ಸಕಲ ವ್ಯಾಧಿಗಳು ರೋಗಗಳು ನಿವಾರಣೆಯಾಗುತ್ತದೆ. ಪ್ರಯಾಣದಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ, ಮನೆಯಲ್ಲಿನ ಸರ್ವದೋಷಗಳು ನಿವಾರಣೆಯಾಗಿ ಉತ್ತಮವಾದ ಅಭಿವೃದ್ಧಿ ಹೊಂದುತ್ತಾರೆ.

“ಅಕ್ಷತೆ” ಇಲ್ಲದೇ ಆಶೀರ್ವಾದ ಮಾಡಬಾರದು. “ಸುವರ್ಣ ಮಂತ್ರಾಕ್ಷತೆ” ಮತ್ತು ಮಹತ್ವಗಳು. ಸಾಧು ಸನ್ಯಾಸಿಗಳ ಹಾಗೂ ಮಠಗಳಿಗೆ ಹೋದಾಗ, “ಗುರುಗಳು” ನಿಮ್ಮನ್ನು ಮಾತನಾಡಿಸಿ, ವಿಚಾರಿಸಿ, “ನಿಮಗೆ ” “ಫಲಮಂತ್ರಾಕ್ಷತೆ” ಯನ್ನು ಕೊಡುತ್ತಾರೆ. ಹೀಗೆ ಗುರುಗಳು ಕೊಡುವ “ಮಂತ್ರಾಕ್ಷತೆಗೆ “ಸುವರ್ಣಮಂತ್ರಾಕ್ಷತೆ” ಎಂದು ಹೆಸರು.

ಹಣ್ಣಾದರೆ ಪ್ರಸಾದವಾಗಿ ತಿನ್ನಬಹುದು, ಆದರೆ “ಸುವರ್ಣ ಮಂತ್ರಾಕ್ಷತೆ” ಏನು ಮಾಡಬೇಕು. ಇಲ್ಲಿದೆ ನೋಡಿ ಮಾಹಿತಿ.

ಸುವರ್ಣ ಮಂತ್ರಾಕ್ಷತೆ” ಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು. ತೆಗೆದುಕೊಳ್ಳುವವರು ಪುರುಷರಾದರೆ “ಶಲ್ಯ” ದ ತುದಿಯಿಂದ ತೆಗೆದುಕೊಳ್ಳಬೇಕು. “ಹೆಂಗಸರಾದರೆ” “ಸೀರೆಯ” “ಸೆರಗಿನ ತುದಿ” ಯಿಂದ ತೆಗೆದುಕೊಳ್ಳಬೇಕು.

ಹೆಂಗಸರ ಸೀರೆಯ ಸೆರಗಿನಲ್ಲಿ ಸದಾ ಲಕ್ಷ್ಮೀದೇವಿ ನೆಲೆಸಿರುತ್ತಾರಂತೆ. ಅದಕ್ಕೆ ನಮ್ಮ ಹಿರಿಯರು ಸೆರಗಿನಲ್ಲಿ ಯಾವಾಗಲೂ ಸ್ವಲ್ಪವಾದರೂ ಹಣವನ್ನು ಇಟ್ಟುಕೊಂಡಿರುತ್ತಿದ್ದರು.

1. ಸುವರ್ಣ ಮಂತ್ರಾಕ್ಷತೆಯನ್ನು “ನಗದು” ಪೆಟ್ಟಿಗೆಯಲ್ಲಿ ಇಟ್ಟು ಪ್ರತಿದಿನ ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯಲ್ಲಿನ ಸರ್ವದಾರಿದ್ರ್ಯಗಳೂ ನಿವಾರಣೆಯಾಗುತ್ತದೆ..!

2. ವ್ಯಾಪಾರ-ವ್ಯವಹಾರ ಮಾಡುವ ಜಾಗದಲ್ಲಿ ಇಟ್ಟು ಪೂಜಿಸಿದರೆ ಅಧಿಕ ಲಾಭವಾಗಿ ಅಭಿವೃದ್ಧಿ ಆಗುತ್ತದೆ..

3. ಸುವರ್ಣ ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪ್ರತಿದಿನ ಇಟ್ಟು ಪೂಜಿಸುತ್ತಿದ್ದರೆ ಆ ಮನೆಯ ಮೇಲೆ ಯಾವುದೇ ದುಷ್ಟಮಂತ್ರಗಳು, ಮಾಟ ಮಂತ್ರಗಳು ಕೆಲಸ ಮಾಡುವುದಿಲ್ಲ..!

4. ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ ಗುರುಗಳ ಪ್ರಾರ್ಥನೆ ಮಾಡಿ “ಗುರುಚರಿತ್ರೆ” ಪಾರಾಯಣ ಮಾಡಿದರೆ,
ಜಾತಕದಲ್ಲಿನ “ಗುರು” ಗ್ರಹದ ನೀಚತ್ವ ದೋಷ , ಗುರುಶಾಪ, ಗುರುಅಸ್ತದ ದೋಷಗಳು ಪೂರ್ಣ ನಿವಾರಣೆಯಾಗಿ , “ಜಾತಕಸ್ಥರು ಜೀವನದಲ್ಲಿ ಇತ್ತಮವಾದ ನೆಲೆ ಕಂಡುಕೊಳ್ಳುತ್ತಾರೆ..!

5. ಪ್ರತಿದಿನ ಪೂಜೆ ಮಾಡುವಾಗ ” ಸುವರ್ಣಮಂತ್ರಾಕ್ಷತೆಗೆ” ಪೂಜೆ ಮಾಡಿದರೆ “ಲಕ್ಷ್ಮೀ” ದೇವಿಯ ಪೂರ್ಣ ಅನುಗ್ರಹವಾಗಿ ಸಮಸ್ತ ಸಾಲದಭಾಧೆ ನಿವಾರಣೆಯಾಗುತ್ತದೆ..!

6. ಸುವರ್ಣ ಮಂತ್ರಾಕ್ಷತೆಯನ್ನು ಬೆಳ್ಳಿಯ ತಾಯತದಲ್ಲಿಟ್ಟು , ಶಾಸ್ತ್ರೋಕ್ತವಾಗಿ ಧರಿಸಿದರೆ ಸಕಲ ಕಾರ್ಯ ದಿಗ್ವಿಜಯವಾಗಿ , ಮನೋಸಂಕಲ್ಪ ನೆರವೇರುತ್ತದೆ..!

7. ಮನೆ ಕಟ್ಟುವಾಗ, ಬಾವಿ ತೋಡಿಸುವಾಗ, ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ, ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯ ಕೆಲಸಗಳು ನಿರ್ವಿಘ್ನವಾಗಿ ನೆರವೇರುತ್ತದೆ.. ಬಾವಿಯಲ್ಲಿ ಸಿಹಿಯಾದ ನೀರು ಬರುತ್ತದೆ.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ದೇವರು-ಧರ್ಮ

    ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

    ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…