ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
“ಅಕ್ಷತೆಯಲ್ಲಿ” ನಾಲ್ಕು ತರಹ ಇದೆ.
1. ಅಕ್ಕಿಯಲ್ಲಿನ ಅಕ್ಷತೆ : ಪ್ರತಿದಿನ ಪೂಜೆಯಲ್ಲಿ, ವ್ರತಗಳಲ್ಲಿ, ಶುಭ ಕಾರ್ಯಗಳಲ್ಲಿ “ಅಕ್ಕಿಯಲ್ಲಿ ಮಾಡಿದ ಅರಿಶಿನದ ಅಕ್ಷತೆ ಮತ್ತು ಕುಂಕುಮದ ಅಕ್ಷತೆ ಉಪಯೋಗಿಸುತ್ತೇವೆ..!
2. ತಿಲಾಕ್ಷತೆ : ಹಿರಿಯರ ಕಾರ್ಯಗಳಲ್ಲಿ ಉಪಯೋಗಿಸುವ ಕರೀ ಎಳ್ಳು ಮತ್ತು ಯುವ ಅಕ್ಷತೆಗೆ “ತಿಲಾಕ್ಷತೆ” ಎಂದು ಹೆಸರು..!
3. ಮಂತ್ರಾಕ್ಷತೆ : ಮಂತ್ರಿಸಿದ ಅಕ್ಷತೆಗೆ “ಮಂತ್ರಾಕ್ಷತೆ ” ಎಂದು ಹೆಸರು. ಉದಾಹರಣೆಗೆ : ರಾಘವೇಂದ್ರ ಸ್ವಾಮಿಗಳ ಮಠ ದಲ್ಲಿ ಕೊಡುವುದು “ಮಂತ್ರಾಕ್ಷತೆ”, ಇಲ್ಲಿ ಮೂಲರಾಮರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಮಾಡಿ ಪ್ರಸಾದವಾಗಿ ಕೊಡುತ್ತಾರೆ.
4. ಸುವರ್ಣ ಮಂತ್ರಾಕ್ಷತೆ ಈ ಮಂತ್ರಾಕ್ಷತೆಯಿಂದವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ , ವಿದ್ಯಾಭಿವೃದ್ದಿ ಆಗುತ್ತದೆ. ಸಕಲ ವ್ಯಾಧಿಗಳು ರೋಗಗಳು ನಿವಾರಣೆಯಾಗುತ್ತದೆ. ಪ್ರಯಾಣದಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ, ಮನೆಯಲ್ಲಿನ ಸರ್ವದೋಷಗಳು ನಿವಾರಣೆಯಾಗಿ ಉತ್ತಮವಾದ ಅಭಿವೃದ್ಧಿ ಹೊಂದುತ್ತಾರೆ.
“ಅಕ್ಷತೆ” ಇಲ್ಲದೇ ಆಶೀರ್ವಾದ ಮಾಡಬಾರದು. “ಸುವರ್ಣ ಮಂತ್ರಾಕ್ಷತೆ” ಮತ್ತು ಮಹತ್ವಗಳು. ಸಾಧು ಸನ್ಯಾಸಿಗಳ ಹಾಗೂ ಮಠಗಳಿಗೆ ಹೋದಾಗ, “ಗುರುಗಳು” ನಿಮ್ಮನ್ನು ಮಾತನಾಡಿಸಿ, ವಿಚಾರಿಸಿ, “ನಿಮಗೆ ” “ಫಲಮಂತ್ರಾಕ್ಷತೆ” ಯನ್ನು ಕೊಡುತ್ತಾರೆ. ಹೀಗೆ ಗುರುಗಳು ಕೊಡುವ “ಮಂತ್ರಾಕ್ಷತೆಗೆ “ಸುವರ್ಣಮಂತ್ರಾಕ್ಷತೆ” ಎಂದು ಹೆಸರು.
ಹಣ್ಣಾದರೆ ಪ್ರಸಾದವಾಗಿ ತಿನ್ನಬಹುದು, ಆದರೆ “ಸುವರ್ಣ ಮಂತ್ರಾಕ್ಷತೆ” ಏನು ಮಾಡಬೇಕು. ಇಲ್ಲಿದೆ ನೋಡಿ ಮಾಹಿತಿ.
ಸುವರ್ಣ ಮಂತ್ರಾಕ್ಷತೆ” ಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು. ತೆಗೆದುಕೊಳ್ಳುವವರು ಪುರುಷರಾದರೆ “ಶಲ್ಯ” ದ ತುದಿಯಿಂದ ತೆಗೆದುಕೊಳ್ಳಬೇಕು. “ಹೆಂಗಸರಾದರೆ” “ಸೀರೆಯ” “ಸೆರಗಿನ ತುದಿ” ಯಿಂದ ತೆಗೆದುಕೊಳ್ಳಬೇಕು.
ಹೆಂಗಸರ ಸೀರೆಯ ಸೆರಗಿನಲ್ಲಿ ಸದಾ ಲಕ್ಷ್ಮೀದೇವಿ ನೆಲೆಸಿರುತ್ತಾರಂತೆ. ಅದಕ್ಕೆ ನಮ್ಮ ಹಿರಿಯರು ಸೆರಗಿನಲ್ಲಿ ಯಾವಾಗಲೂ ಸ್ವಲ್ಪವಾದರೂ ಹಣವನ್ನು ಇಟ್ಟುಕೊಂಡಿರುತ್ತಿದ್ದರು.
1. ಸುವರ್ಣ ಮಂತ್ರಾಕ್ಷತೆಯನ್ನು “ನಗದು” ಪೆಟ್ಟಿಗೆಯಲ್ಲಿ ಇಟ್ಟು ಪ್ರತಿದಿನ ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯಲ್ಲಿನ ಸರ್ವದಾರಿದ್ರ್ಯಗಳೂ ನಿವಾರಣೆಯಾಗುತ್ತದೆ..!
2. ವ್ಯಾಪಾರ-ವ್ಯವಹಾರ ಮಾಡುವ ಜಾಗದಲ್ಲಿ ಇಟ್ಟು ಪೂಜಿಸಿದರೆ ಅಧಿಕ ಲಾಭವಾಗಿ ಅಭಿವೃದ್ಧಿ ಆಗುತ್ತದೆ..
3. ಸುವರ್ಣ ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪ್ರತಿದಿನ ಇಟ್ಟು ಪೂಜಿಸುತ್ತಿದ್ದರೆ ಆ ಮನೆಯ ಮೇಲೆ ಯಾವುದೇ ದುಷ್ಟಮಂತ್ರಗಳು, ಮಾಟ ಮಂತ್ರಗಳು ಕೆಲಸ ಮಾಡುವುದಿಲ್ಲ..!
4. ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ ಗುರುಗಳ ಪ್ರಾರ್ಥನೆ ಮಾಡಿ “ಗುರುಚರಿತ್ರೆ” ಪಾರಾಯಣ ಮಾಡಿದರೆ,
ಜಾತಕದಲ್ಲಿನ “ಗುರು” ಗ್ರಹದ ನೀಚತ್ವ ದೋಷ , ಗುರುಶಾಪ, ಗುರುಅಸ್ತದ ದೋಷಗಳು ಪೂರ್ಣ ನಿವಾರಣೆಯಾಗಿ , “ಜಾತಕಸ್ಥರು ಜೀವನದಲ್ಲಿ ಇತ್ತಮವಾದ ನೆಲೆ ಕಂಡುಕೊಳ್ಳುತ್ತಾರೆ..!
5. ಪ್ರತಿದಿನ ಪೂಜೆ ಮಾಡುವಾಗ ” ಸುವರ್ಣಮಂತ್ರಾಕ್ಷತೆಗೆ” ಪೂಜೆ ಮಾಡಿದರೆ “ಲಕ್ಷ್ಮೀ” ದೇವಿಯ ಪೂರ್ಣ ಅನುಗ್ರಹವಾಗಿ ಸಮಸ್ತ ಸಾಲದಭಾಧೆ ನಿವಾರಣೆಯಾಗುತ್ತದೆ..!
6. ಸುವರ್ಣ ಮಂತ್ರಾಕ್ಷತೆಯನ್ನು ಬೆಳ್ಳಿಯ ತಾಯತದಲ್ಲಿಟ್ಟು , ಶಾಸ್ತ್ರೋಕ್ತವಾಗಿ ಧರಿಸಿದರೆ ಸಕಲ ಕಾರ್ಯ ದಿಗ್ವಿಜಯವಾಗಿ , ಮನೋಸಂಕಲ್ಪ ನೆರವೇರುತ್ತದೆ..!
7. ಮನೆ ಕಟ್ಟುವಾಗ, ಬಾವಿ ತೋಡಿಸುವಾಗ, ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ, ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯ ಕೆಲಸಗಳು ನಿರ್ವಿಘ್ನವಾಗಿ ನೆರವೇರುತ್ತದೆ.. ಬಾವಿಯಲ್ಲಿ ಸಿಹಿಯಾದ ನೀರು ಬರುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.