ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
“ಅಕ್ಷತೆಯಲ್ಲಿ” ನಾಲ್ಕು ತರಹ ಇದೆ.
1. ಅಕ್ಕಿಯಲ್ಲಿನ ಅಕ್ಷತೆ : ಪ್ರತಿದಿನ ಪೂಜೆಯಲ್ಲಿ, ವ್ರತಗಳಲ್ಲಿ, ಶುಭ ಕಾರ್ಯಗಳಲ್ಲಿ “ಅಕ್ಕಿಯಲ್ಲಿ ಮಾಡಿದ ಅರಿಶಿನದ ಅಕ್ಷತೆ ಮತ್ತು ಕುಂಕುಮದ ಅಕ್ಷತೆ ಉಪಯೋಗಿಸುತ್ತೇವೆ..!
2. ತಿಲಾಕ್ಷತೆ : ಹಿರಿಯರ ಕಾರ್ಯಗಳಲ್ಲಿ ಉಪಯೋಗಿಸುವ ಕರೀ ಎಳ್ಳು ಮತ್ತು ಯುವ ಅಕ್ಷತೆಗೆ “ತಿಲಾಕ್ಷತೆ” ಎಂದು ಹೆಸರು..!
3. ಮಂತ್ರಾಕ್ಷತೆ : ಮಂತ್ರಿಸಿದ ಅಕ್ಷತೆಗೆ “ಮಂತ್ರಾಕ್ಷತೆ ” ಎಂದು ಹೆಸರು. ಉದಾಹರಣೆಗೆ : ರಾಘವೇಂದ್ರ ಸ್ವಾಮಿಗಳ ಮಠ ದಲ್ಲಿ ಕೊಡುವುದು “ಮಂತ್ರಾಕ್ಷತೆ”, ಇಲ್ಲಿ ಮೂಲರಾಮರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಮಾಡಿ ಪ್ರಸಾದವಾಗಿ ಕೊಡುತ್ತಾರೆ.
4. ಸುವರ್ಣ ಮಂತ್ರಾಕ್ಷತೆ ಈ ಮಂತ್ರಾಕ್ಷತೆಯಿಂದವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ , ವಿದ್ಯಾಭಿವೃದ್ದಿ ಆಗುತ್ತದೆ. ಸಕಲ ವ್ಯಾಧಿಗಳು ರೋಗಗಳು ನಿವಾರಣೆಯಾಗುತ್ತದೆ. ಪ್ರಯಾಣದಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ, ಮನೆಯಲ್ಲಿನ ಸರ್ವದೋಷಗಳು ನಿವಾರಣೆಯಾಗಿ ಉತ್ತಮವಾದ ಅಭಿವೃದ್ಧಿ ಹೊಂದುತ್ತಾರೆ.
“ಅಕ್ಷತೆ” ಇಲ್ಲದೇ ಆಶೀರ್ವಾದ ಮಾಡಬಾರದು. “ಸುವರ್ಣ ಮಂತ್ರಾಕ್ಷತೆ” ಮತ್ತು ಮಹತ್ವಗಳು. ಸಾಧು ಸನ್ಯಾಸಿಗಳ ಹಾಗೂ ಮಠಗಳಿಗೆ ಹೋದಾಗ, “ಗುರುಗಳು” ನಿಮ್ಮನ್ನು ಮಾತನಾಡಿಸಿ, ವಿಚಾರಿಸಿ, “ನಿಮಗೆ ” “ಫಲಮಂತ್ರಾಕ್ಷತೆ” ಯನ್ನು ಕೊಡುತ್ತಾರೆ. ಹೀಗೆ ಗುರುಗಳು ಕೊಡುವ “ಮಂತ್ರಾಕ್ಷತೆಗೆ “ಸುವರ್ಣಮಂತ್ರಾಕ್ಷತೆ” ಎಂದು ಹೆಸರು.
ಹಣ್ಣಾದರೆ ಪ್ರಸಾದವಾಗಿ ತಿನ್ನಬಹುದು, ಆದರೆ “ಸುವರ್ಣ ಮಂತ್ರಾಕ್ಷತೆ” ಏನು ಮಾಡಬೇಕು. ಇಲ್ಲಿದೆ ನೋಡಿ ಮಾಹಿತಿ.
ಸುವರ್ಣ ಮಂತ್ರಾಕ್ಷತೆ” ಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು. ತೆಗೆದುಕೊಳ್ಳುವವರು ಪುರುಷರಾದರೆ “ಶಲ್ಯ” ದ ತುದಿಯಿಂದ ತೆಗೆದುಕೊಳ್ಳಬೇಕು. “ಹೆಂಗಸರಾದರೆ” “ಸೀರೆಯ” “ಸೆರಗಿನ ತುದಿ” ಯಿಂದ ತೆಗೆದುಕೊಳ್ಳಬೇಕು.
ಹೆಂಗಸರ ಸೀರೆಯ ಸೆರಗಿನಲ್ಲಿ ಸದಾ ಲಕ್ಷ್ಮೀದೇವಿ ನೆಲೆಸಿರುತ್ತಾರಂತೆ. ಅದಕ್ಕೆ ನಮ್ಮ ಹಿರಿಯರು ಸೆರಗಿನಲ್ಲಿ ಯಾವಾಗಲೂ ಸ್ವಲ್ಪವಾದರೂ ಹಣವನ್ನು ಇಟ್ಟುಕೊಂಡಿರುತ್ತಿದ್ದರು.
1. ಸುವರ್ಣ ಮಂತ್ರಾಕ್ಷತೆಯನ್ನು “ನಗದು” ಪೆಟ್ಟಿಗೆಯಲ್ಲಿ ಇಟ್ಟು ಪ್ರತಿದಿನ ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯಲ್ಲಿನ ಸರ್ವದಾರಿದ್ರ್ಯಗಳೂ ನಿವಾರಣೆಯಾಗುತ್ತದೆ..!
2. ವ್ಯಾಪಾರ-ವ್ಯವಹಾರ ಮಾಡುವ ಜಾಗದಲ್ಲಿ ಇಟ್ಟು ಪೂಜಿಸಿದರೆ ಅಧಿಕ ಲಾಭವಾಗಿ ಅಭಿವೃದ್ಧಿ ಆಗುತ್ತದೆ..
3. ಸುವರ್ಣ ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪ್ರತಿದಿನ ಇಟ್ಟು ಪೂಜಿಸುತ್ತಿದ್ದರೆ ಆ ಮನೆಯ ಮೇಲೆ ಯಾವುದೇ ದುಷ್ಟಮಂತ್ರಗಳು, ಮಾಟ ಮಂತ್ರಗಳು ಕೆಲಸ ಮಾಡುವುದಿಲ್ಲ..!
4. ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ ಗುರುಗಳ ಪ್ರಾರ್ಥನೆ ಮಾಡಿ “ಗುರುಚರಿತ್ರೆ” ಪಾರಾಯಣ ಮಾಡಿದರೆ,
ಜಾತಕದಲ್ಲಿನ “ಗುರು” ಗ್ರಹದ ನೀಚತ್ವ ದೋಷ , ಗುರುಶಾಪ, ಗುರುಅಸ್ತದ ದೋಷಗಳು ಪೂರ್ಣ ನಿವಾರಣೆಯಾಗಿ , “ಜಾತಕಸ್ಥರು ಜೀವನದಲ್ಲಿ ಇತ್ತಮವಾದ ನೆಲೆ ಕಂಡುಕೊಳ್ಳುತ್ತಾರೆ..!
5. ಪ್ರತಿದಿನ ಪೂಜೆ ಮಾಡುವಾಗ ” ಸುವರ್ಣಮಂತ್ರಾಕ್ಷತೆಗೆ” ಪೂಜೆ ಮಾಡಿದರೆ “ಲಕ್ಷ್ಮೀ” ದೇವಿಯ ಪೂರ್ಣ ಅನುಗ್ರಹವಾಗಿ ಸಮಸ್ತ ಸಾಲದಭಾಧೆ ನಿವಾರಣೆಯಾಗುತ್ತದೆ..!
6. ಸುವರ್ಣ ಮಂತ್ರಾಕ್ಷತೆಯನ್ನು ಬೆಳ್ಳಿಯ ತಾಯತದಲ್ಲಿಟ್ಟು , ಶಾಸ್ತ್ರೋಕ್ತವಾಗಿ ಧರಿಸಿದರೆ ಸಕಲ ಕಾರ್ಯ ದಿಗ್ವಿಜಯವಾಗಿ , ಮನೋಸಂಕಲ್ಪ ನೆರವೇರುತ್ತದೆ..!
7. ಮನೆ ಕಟ್ಟುವಾಗ, ಬಾವಿ ತೋಡಿಸುವಾಗ, ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ, ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯ ಕೆಲಸಗಳು ನಿರ್ವಿಘ್ನವಾಗಿ ನೆರವೇರುತ್ತದೆ.. ಬಾವಿಯಲ್ಲಿ ಸಿಹಿಯಾದ ನೀರು ಬರುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…