ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
“ಅಕ್ಷತೆಯಲ್ಲಿ” ನಾಲ್ಕು ತರಹ ಇದೆ.
1. ಅಕ್ಕಿಯಲ್ಲಿನ ಅಕ್ಷತೆ : ಪ್ರತಿದಿನ ಪೂಜೆಯಲ್ಲಿ, ವ್ರತಗಳಲ್ಲಿ, ಶುಭ ಕಾರ್ಯಗಳಲ್ಲಿ “ಅಕ್ಕಿಯಲ್ಲಿ ಮಾಡಿದ ಅರಿಶಿನದ ಅಕ್ಷತೆ ಮತ್ತು ಕುಂಕುಮದ ಅಕ್ಷತೆ ಉಪಯೋಗಿಸುತ್ತೇವೆ..!
2. ತಿಲಾಕ್ಷತೆ : ಹಿರಿಯರ ಕಾರ್ಯಗಳಲ್ಲಿ ಉಪಯೋಗಿಸುವ ಕರೀ ಎಳ್ಳು ಮತ್ತು ಯುವ ಅಕ್ಷತೆಗೆ “ತಿಲಾಕ್ಷತೆ” ಎಂದು ಹೆಸರು..!

3. ಮಂತ್ರಾಕ್ಷತೆ : ಮಂತ್ರಿಸಿದ ಅಕ್ಷತೆಗೆ “ಮಂತ್ರಾಕ್ಷತೆ ” ಎಂದು ಹೆಸರು. ಉದಾಹರಣೆಗೆ : ರಾಘವೇಂದ್ರ ಸ್ವಾಮಿಗಳ ಮಠ ದಲ್ಲಿ ಕೊಡುವುದು “ಮಂತ್ರಾಕ್ಷತೆ”, ಇಲ್ಲಿ ಮೂಲರಾಮರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಮಾಡಿ ಪ್ರಸಾದವಾಗಿ ಕೊಡುತ್ತಾರೆ.
4. ಸುವರ್ಣ ಮಂತ್ರಾಕ್ಷತೆ ಈ ಮಂತ್ರಾಕ್ಷತೆಯಿಂದವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ , ವಿದ್ಯಾಭಿವೃದ್ದಿ ಆಗುತ್ತದೆ. ಸಕಲ ವ್ಯಾಧಿಗಳು ರೋಗಗಳು ನಿವಾರಣೆಯಾಗುತ್ತದೆ. ಪ್ರಯಾಣದಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ, ಮನೆಯಲ್ಲಿನ ಸರ್ವದೋಷಗಳು ನಿವಾರಣೆಯಾಗಿ ಉತ್ತಮವಾದ ಅಭಿವೃದ್ಧಿ ಹೊಂದುತ್ತಾರೆ.
“ಅಕ್ಷತೆ” ಇಲ್ಲದೇ ಆಶೀರ್ವಾದ ಮಾಡಬಾರದು. “ಸುವರ್ಣ ಮಂತ್ರಾಕ್ಷತೆ” ಮತ್ತು ಮಹತ್ವಗಳು. ಸಾಧು ಸನ್ಯಾಸಿಗಳ ಹಾಗೂ ಮಠಗಳಿಗೆ ಹೋದಾಗ, “ಗುರುಗಳು” ನಿಮ್ಮನ್ನು ಮಾತನಾಡಿಸಿ, ವಿಚಾರಿಸಿ, “ನಿಮಗೆ ” “ಫಲಮಂತ್ರಾಕ್ಷತೆ” ಯನ್ನು ಕೊಡುತ್ತಾರೆ. ಹೀಗೆ ಗುರುಗಳು ಕೊಡುವ “ಮಂತ್ರಾಕ್ಷತೆಗೆ “ಸುವರ್ಣಮಂತ್ರಾಕ್ಷತೆ” ಎಂದು ಹೆಸರು.
ಹಣ್ಣಾದರೆ ಪ್ರಸಾದವಾಗಿ ತಿನ್ನಬಹುದು, ಆದರೆ “ಸುವರ್ಣ ಮಂತ್ರಾಕ್ಷತೆ” ಏನು ಮಾಡಬೇಕು. ಇಲ್ಲಿದೆ ನೋಡಿ ಮಾಹಿತಿ.
ಸುವರ್ಣ ಮಂತ್ರಾಕ್ಷತೆ” ಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು. ತೆಗೆದುಕೊಳ್ಳುವವರು ಪುರುಷರಾದರೆ “ಶಲ್ಯ” ದ ತುದಿಯಿಂದ ತೆಗೆದುಕೊಳ್ಳಬೇಕು. “ಹೆಂಗಸರಾದರೆ” “ಸೀರೆಯ” “ಸೆರಗಿನ ತುದಿ” ಯಿಂದ ತೆಗೆದುಕೊಳ್ಳಬೇಕು.

ಹೆಂಗಸರ ಸೀರೆಯ ಸೆರಗಿನಲ್ಲಿ ಸದಾ ಲಕ್ಷ್ಮೀದೇವಿ ನೆಲೆಸಿರುತ್ತಾರಂತೆ. ಅದಕ್ಕೆ ನಮ್ಮ ಹಿರಿಯರು ಸೆರಗಿನಲ್ಲಿ ಯಾವಾಗಲೂ ಸ್ವಲ್ಪವಾದರೂ ಹಣವನ್ನು ಇಟ್ಟುಕೊಂಡಿರುತ್ತಿದ್ದರು.
1. ಸುವರ್ಣ ಮಂತ್ರಾಕ್ಷತೆಯನ್ನು “ನಗದು” ಪೆಟ್ಟಿಗೆಯಲ್ಲಿ ಇಟ್ಟು ಪ್ರತಿದಿನ ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯಲ್ಲಿನ ಸರ್ವದಾರಿದ್ರ್ಯಗಳೂ ನಿವಾರಣೆಯಾಗುತ್ತದೆ..!
2. ವ್ಯಾಪಾರ-ವ್ಯವಹಾರ ಮಾಡುವ ಜಾಗದಲ್ಲಿ ಇಟ್ಟು ಪೂಜಿಸಿದರೆ ಅಧಿಕ ಲಾಭವಾಗಿ ಅಭಿವೃದ್ಧಿ ಆಗುತ್ತದೆ..
3. ಸುವರ್ಣ ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪ್ರತಿದಿನ ಇಟ್ಟು ಪೂಜಿಸುತ್ತಿದ್ದರೆ ಆ ಮನೆಯ ಮೇಲೆ ಯಾವುದೇ ದುಷ್ಟಮಂತ್ರಗಳು, ಮಾಟ ಮಂತ್ರಗಳು ಕೆಲಸ ಮಾಡುವುದಿಲ್ಲ..!
4. ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ ಗುರುಗಳ ಪ್ರಾರ್ಥನೆ ಮಾಡಿ “ಗುರುಚರಿತ್ರೆ” ಪಾರಾಯಣ ಮಾಡಿದರೆ,
ಜಾತಕದಲ್ಲಿನ “ಗುರು” ಗ್ರಹದ ನೀಚತ್ವ ದೋಷ , ಗುರುಶಾಪ, ಗುರುಅಸ್ತದ ದೋಷಗಳು ಪೂರ್ಣ ನಿವಾರಣೆಯಾಗಿ , “ಜಾತಕಸ್ಥರು ಜೀವನದಲ್ಲಿ ಇತ್ತಮವಾದ ನೆಲೆ ಕಂಡುಕೊಳ್ಳುತ್ತಾರೆ..!

5. ಪ್ರತಿದಿನ ಪೂಜೆ ಮಾಡುವಾಗ ” ಸುವರ್ಣಮಂತ್ರಾಕ್ಷತೆಗೆ” ಪೂಜೆ ಮಾಡಿದರೆ “ಲಕ್ಷ್ಮೀ” ದೇವಿಯ ಪೂರ್ಣ ಅನುಗ್ರಹವಾಗಿ ಸಮಸ್ತ ಸಾಲದಭಾಧೆ ನಿವಾರಣೆಯಾಗುತ್ತದೆ..!
6. ಸುವರ್ಣ ಮಂತ್ರಾಕ್ಷತೆಯನ್ನು ಬೆಳ್ಳಿಯ ತಾಯತದಲ್ಲಿಟ್ಟು , ಶಾಸ್ತ್ರೋಕ್ತವಾಗಿ ಧರಿಸಿದರೆ ಸಕಲ ಕಾರ್ಯ ದಿಗ್ವಿಜಯವಾಗಿ , ಮನೋಸಂಕಲ್ಪ ನೆರವೇರುತ್ತದೆ..!
7. ಮನೆ ಕಟ್ಟುವಾಗ, ಬಾವಿ ತೋಡಿಸುವಾಗ, ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ, ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯ ಕೆಲಸಗಳು ನಿರ್ವಿಘ್ನವಾಗಿ ನೆರವೇರುತ್ತದೆ.. ಬಾವಿಯಲ್ಲಿ ಸಿಹಿಯಾದ ನೀರು ಬರುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.