ಉಪಯುಕ್ತ ಮಾಹಿತಿ

ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

434

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

“ಅಕ್ಷತೆಯಲ್ಲಿ” ನಾಲ್ಕು ತರಹ ಇದೆ.

1. ಅಕ್ಕಿಯಲ್ಲಿನ ಅಕ್ಷತೆ : ಪ್ರತಿದಿನ ಪೂಜೆಯಲ್ಲಿ, ವ್ರತಗಳಲ್ಲಿ, ಶುಭ ಕಾರ್ಯಗಳಲ್ಲಿ “ಅಕ್ಕಿಯಲ್ಲಿ ಮಾಡಿದ ಅರಿಶಿನದ ಅಕ್ಷತೆ ಮತ್ತು ಕುಂಕುಮದ ಅಕ್ಷತೆ ಉಪಯೋಗಿಸುತ್ತೇವೆ..!

2. ತಿಲಾಕ್ಷತೆ : ಹಿರಿಯರ ಕಾರ್ಯಗಳಲ್ಲಿ ಉಪಯೋಗಿಸುವ ಕರೀ ಎಳ್ಳು ಮತ್ತು ಯುವ ಅಕ್ಷತೆಗೆ “ತಿಲಾಕ್ಷತೆ” ಎಂದು ಹೆಸರು..!

3. ಮಂತ್ರಾಕ್ಷತೆ : ಮಂತ್ರಿಸಿದ ಅಕ್ಷತೆಗೆ “ಮಂತ್ರಾಕ್ಷತೆ ” ಎಂದು ಹೆಸರು. ಉದಾಹರಣೆಗೆ : ರಾಘವೇಂದ್ರ ಸ್ವಾಮಿಗಳ ಮಠ ದಲ್ಲಿ ಕೊಡುವುದು “ಮಂತ್ರಾಕ್ಷತೆ”, ಇಲ್ಲಿ ಮೂಲರಾಮರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಮಾಡಿ ಪ್ರಸಾದವಾಗಿ ಕೊಡುತ್ತಾರೆ.

4. ಸುವರ್ಣ ಮಂತ್ರಾಕ್ಷತೆ ‌ ಈ ಮಂತ್ರಾಕ್ಷತೆಯಿಂದವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ , ವಿದ್ಯಾಭಿವೃದ್ದಿ ಆಗುತ್ತದೆ. ಸಕಲ ವ್ಯಾಧಿಗಳು ರೋಗಗಳು ನಿವಾರಣೆಯಾಗುತ್ತದೆ. ಪ್ರಯಾಣದಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ, ಮನೆಯಲ್ಲಿನ ಸರ್ವದೋಷಗಳು ನಿವಾರಣೆಯಾಗಿ ಉತ್ತಮವಾದ ಅಭಿವೃದ್ಧಿ ಹೊಂದುತ್ತಾರೆ.

“ಅಕ್ಷತೆ” ಇಲ್ಲದೇ ಆಶೀರ್ವಾದ ಮಾಡಬಾರದು. “ಸುವರ್ಣ ಮಂತ್ರಾಕ್ಷತೆ” ಮತ್ತು ಮಹತ್ವಗಳು. ಸಾಧು ಸನ್ಯಾಸಿಗಳ ಹಾಗೂ ಮಠಗಳಿಗೆ ಹೋದಾಗ, “ಗುರುಗಳು” ನಿಮ್ಮನ್ನು ಮಾತನಾಡಿಸಿ, ವಿಚಾರಿಸಿ, “ನಿಮಗೆ ” “ಫಲಮಂತ್ರಾಕ್ಷತೆ” ಯನ್ನು ಕೊಡುತ್ತಾರೆ. ಹೀಗೆ ಗುರುಗಳು ಕೊಡುವ “ಮಂತ್ರಾಕ್ಷತೆಗೆ “ಸುವರ್ಣಮಂತ್ರಾಕ್ಷತೆ” ಎಂದು ಹೆಸರು.

ಹಣ್ಣಾದರೆ ಪ್ರಸಾದವಾಗಿ ತಿನ್ನಬಹುದು, ಆದರೆ “ಸುವರ್ಣ ಮಂತ್ರಾಕ್ಷತೆ” ಏನು ಮಾಡಬೇಕು. ಇಲ್ಲಿದೆ ನೋಡಿ ಮಾಹಿತಿ.

ಸುವರ್ಣ ಮಂತ್ರಾಕ್ಷತೆ” ಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು. ತೆಗೆದುಕೊಳ್ಳುವವರು ಪುರುಷರಾದರೆ “ಶಲ್ಯ” ದ ತುದಿಯಿಂದ ತೆಗೆದುಕೊಳ್ಳಬೇಕು. “ಹೆಂಗಸರಾದರೆ” “ಸೀರೆಯ” “ಸೆರಗಿನ ತುದಿ” ಯಿಂದ ತೆಗೆದುಕೊಳ್ಳಬೇಕು.

ಹೆಂಗಸರ ಸೀರೆಯ ಸೆರಗಿನಲ್ಲಿ ಸದಾ ಲಕ್ಷ್ಮೀದೇವಿ ನೆಲೆಸಿರುತ್ತಾರಂತೆ. ಅದಕ್ಕೆ ನಮ್ಮ ಹಿರಿಯರು ಸೆರಗಿನಲ್ಲಿ ಯಾವಾಗಲೂ ಸ್ವಲ್ಪವಾದರೂ ಹಣವನ್ನು ಇಟ್ಟುಕೊಂಡಿರುತ್ತಿದ್ದರು.

1. ಸುವರ್ಣ ಮಂತ್ರಾಕ್ಷತೆಯನ್ನು “ನಗದು” ಪೆಟ್ಟಿಗೆಯಲ್ಲಿ ಇಟ್ಟು ಪ್ರತಿದಿನ ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯಲ್ಲಿನ ಸರ್ವದಾರಿದ್ರ್ಯಗಳೂ ನಿವಾರಣೆಯಾಗುತ್ತದೆ..!

2. ವ್ಯಾಪಾರ-ವ್ಯವಹಾರ ಮಾಡುವ ಜಾಗದಲ್ಲಿ ಇಟ್ಟು ಪೂಜಿಸಿದರೆ ಅಧಿಕ ಲಾಭವಾಗಿ ಅಭಿವೃದ್ಧಿ ಆಗುತ್ತದೆ..

3. ಸುವರ್ಣ ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪ್ರತಿದಿನ ಇಟ್ಟು ಪೂಜಿಸುತ್ತಿದ್ದರೆ ಆ ಮನೆಯ ಮೇಲೆ ಯಾವುದೇ ದುಷ್ಟಮಂತ್ರಗಳು, ಮಾಟ ಮಂತ್ರಗಳು ಕೆಲಸ ಮಾಡುವುದಿಲ್ಲ..!

4. ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ ಗುರುಗಳ ಪ್ರಾರ್ಥನೆ ಮಾಡಿ “ಗುರುಚರಿತ್ರೆ” ಪಾರಾಯಣ ಮಾಡಿದರೆ,
ಜಾತಕದಲ್ಲಿನ “ಗುರು” ಗ್ರಹದ ನೀಚತ್ವ ದೋಷ , ಗುರುಶಾಪ, ಗುರುಅಸ್ತದ ದೋಷಗಳು ಪೂರ್ಣ ನಿವಾರಣೆಯಾಗಿ , “ಜಾತಕಸ್ಥರು ಜೀವನದಲ್ಲಿ ಇತ್ತಮವಾದ ನೆಲೆ ಕಂಡುಕೊಳ್ಳುತ್ತಾರೆ..!

5. ಪ್ರತಿದಿನ ಪೂಜೆ ಮಾಡುವಾಗ ” ಸುವರ್ಣಮಂತ್ರಾಕ್ಷತೆಗೆ” ಪೂಜೆ ಮಾಡಿದರೆ “ಲಕ್ಷ್ಮೀ” ದೇವಿಯ ಪೂರ್ಣ ಅನುಗ್ರಹವಾಗಿ ಸಮಸ್ತ ಸಾಲದಭಾಧೆ ನಿವಾರಣೆಯಾಗುತ್ತದೆ..!

6. ಸುವರ್ಣ ಮಂತ್ರಾಕ್ಷತೆಯನ್ನು ಬೆಳ್ಳಿಯ ತಾಯತದಲ್ಲಿಟ್ಟು , ಶಾಸ್ತ್ರೋಕ್ತವಾಗಿ ಧರಿಸಿದರೆ ಸಕಲ ಕಾರ್ಯ ದಿಗ್ವಿಜಯವಾಗಿ , ಮನೋಸಂಕಲ್ಪ ನೆರವೇರುತ್ತದೆ..!

7. ಮನೆ ಕಟ್ಟುವಾಗ, ಬಾವಿ ತೋಡಿಸುವಾಗ, ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ, ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯ ಕೆಲಸಗಳು ನಿರ್ವಿಘ್ನವಾಗಿ ನೆರವೇರುತ್ತದೆ.. ಬಾವಿಯಲ್ಲಿ ಸಿಹಿಯಾದ ನೀರು ಬರುತ್ತದೆ.

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಉಪಯುಕ್ತ ಮಾಹಿತಿ

    ಕಾಲಿನ ಬೆರಳುಗಳು ನೋಡಿ ವ್ಯಕ್ತಿತ್ವ ತಿಳಿದುಕೊಳ್ಳುವುದು ಹೇಗೆ ಎಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.