ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
“ಅಕ್ಷತೆಯಲ್ಲಿ” ನಾಲ್ಕು ತರಹ ಇದೆ.
1. ಅಕ್ಕಿಯಲ್ಲಿನ ಅಕ್ಷತೆ : ಪ್ರತಿದಿನ ಪೂಜೆಯಲ್ಲಿ, ವ್ರತಗಳಲ್ಲಿ, ಶುಭ ಕಾರ್ಯಗಳಲ್ಲಿ “ಅಕ್ಕಿಯಲ್ಲಿ ಮಾಡಿದ ಅರಿಶಿನದ ಅಕ್ಷತೆ ಮತ್ತು ಕುಂಕುಮದ ಅಕ್ಷತೆ ಉಪಯೋಗಿಸುತ್ತೇವೆ..!
2. ತಿಲಾಕ್ಷತೆ : ಹಿರಿಯರ ಕಾರ್ಯಗಳಲ್ಲಿ ಉಪಯೋಗಿಸುವ ಕರೀ ಎಳ್ಳು ಮತ್ತು ಯುವ ಅಕ್ಷತೆಗೆ “ತಿಲಾಕ್ಷತೆ” ಎಂದು ಹೆಸರು..!

3. ಮಂತ್ರಾಕ್ಷತೆ : ಮಂತ್ರಿಸಿದ ಅಕ್ಷತೆಗೆ “ಮಂತ್ರಾಕ್ಷತೆ ” ಎಂದು ಹೆಸರು. ಉದಾಹರಣೆಗೆ : ರಾಘವೇಂದ್ರ ಸ್ವಾಮಿಗಳ ಮಠ ದಲ್ಲಿ ಕೊಡುವುದು “ಮಂತ್ರಾಕ್ಷತೆ”, ಇಲ್ಲಿ ಮೂಲರಾಮರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಮಾಡಿ ಪ್ರಸಾದವಾಗಿ ಕೊಡುತ್ತಾರೆ.
4. ಸುವರ್ಣ ಮಂತ್ರಾಕ್ಷತೆ ಈ ಮಂತ್ರಾಕ್ಷತೆಯಿಂದವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ , ವಿದ್ಯಾಭಿವೃದ್ದಿ ಆಗುತ್ತದೆ. ಸಕಲ ವ್ಯಾಧಿಗಳು ರೋಗಗಳು ನಿವಾರಣೆಯಾಗುತ್ತದೆ. ಪ್ರಯಾಣದಲ್ಲಿನ ತೊಂದರೆಗಳನ್ನು ನಿವಾರಿಸುತ್ತದೆ, ಮನೆಯಲ್ಲಿನ ಸರ್ವದೋಷಗಳು ನಿವಾರಣೆಯಾಗಿ ಉತ್ತಮವಾದ ಅಭಿವೃದ್ಧಿ ಹೊಂದುತ್ತಾರೆ.
“ಅಕ್ಷತೆ” ಇಲ್ಲದೇ ಆಶೀರ್ವಾದ ಮಾಡಬಾರದು. “ಸುವರ್ಣ ಮಂತ್ರಾಕ್ಷತೆ” ಮತ್ತು ಮಹತ್ವಗಳು. ಸಾಧು ಸನ್ಯಾಸಿಗಳ ಹಾಗೂ ಮಠಗಳಿಗೆ ಹೋದಾಗ, “ಗುರುಗಳು” ನಿಮ್ಮನ್ನು ಮಾತನಾಡಿಸಿ, ವಿಚಾರಿಸಿ, “ನಿಮಗೆ ” “ಫಲಮಂತ್ರಾಕ್ಷತೆ” ಯನ್ನು ಕೊಡುತ್ತಾರೆ. ಹೀಗೆ ಗುರುಗಳು ಕೊಡುವ “ಮಂತ್ರಾಕ್ಷತೆಗೆ “ಸುವರ್ಣಮಂತ್ರಾಕ್ಷತೆ” ಎಂದು ಹೆಸರು.
ಹಣ್ಣಾದರೆ ಪ್ರಸಾದವಾಗಿ ತಿನ್ನಬಹುದು, ಆದರೆ “ಸುವರ್ಣ ಮಂತ್ರಾಕ್ಷತೆ” ಏನು ಮಾಡಬೇಕು. ಇಲ್ಲಿದೆ ನೋಡಿ ಮಾಹಿತಿ.
ಸುವರ್ಣ ಮಂತ್ರಾಕ್ಷತೆ” ಯನ್ನು ಬರೀ ಕೈಯಲ್ಲಿ ತೆಗೆದುಕೊಳ್ಳಬಾರದು. ತೆಗೆದುಕೊಳ್ಳುವವರು ಪುರುಷರಾದರೆ “ಶಲ್ಯ” ದ ತುದಿಯಿಂದ ತೆಗೆದುಕೊಳ್ಳಬೇಕು. “ಹೆಂಗಸರಾದರೆ” “ಸೀರೆಯ” “ಸೆರಗಿನ ತುದಿ” ಯಿಂದ ತೆಗೆದುಕೊಳ್ಳಬೇಕು.

ಹೆಂಗಸರ ಸೀರೆಯ ಸೆರಗಿನಲ್ಲಿ ಸದಾ ಲಕ್ಷ್ಮೀದೇವಿ ನೆಲೆಸಿರುತ್ತಾರಂತೆ. ಅದಕ್ಕೆ ನಮ್ಮ ಹಿರಿಯರು ಸೆರಗಿನಲ್ಲಿ ಯಾವಾಗಲೂ ಸ್ವಲ್ಪವಾದರೂ ಹಣವನ್ನು ಇಟ್ಟುಕೊಂಡಿರುತ್ತಿದ್ದರು.
1. ಸುವರ್ಣ ಮಂತ್ರಾಕ್ಷತೆಯನ್ನು “ನಗದು” ಪೆಟ್ಟಿಗೆಯಲ್ಲಿ ಇಟ್ಟು ಪ್ರತಿದಿನ ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯಲ್ಲಿನ ಸರ್ವದಾರಿದ್ರ್ಯಗಳೂ ನಿವಾರಣೆಯಾಗುತ್ತದೆ..!
2. ವ್ಯಾಪಾರ-ವ್ಯವಹಾರ ಮಾಡುವ ಜಾಗದಲ್ಲಿ ಇಟ್ಟು ಪೂಜಿಸಿದರೆ ಅಧಿಕ ಲಾಭವಾಗಿ ಅಭಿವೃದ್ಧಿ ಆಗುತ್ತದೆ..
3. ಸುವರ್ಣ ಮಂತ್ರಾಕ್ಷತೆಯನ್ನು ದೇವರ ಮನೆಯಲ್ಲಿ ಪ್ರತಿದಿನ ಇಟ್ಟು ಪೂಜಿಸುತ್ತಿದ್ದರೆ ಆ ಮನೆಯ ಮೇಲೆ ಯಾವುದೇ ದುಷ್ಟಮಂತ್ರಗಳು, ಮಾಟ ಮಂತ್ರಗಳು ಕೆಲಸ ಮಾಡುವುದಿಲ್ಲ..!
4. ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ ಗುರುಗಳ ಪ್ರಾರ್ಥನೆ ಮಾಡಿ “ಗುರುಚರಿತ್ರೆ” ಪಾರಾಯಣ ಮಾಡಿದರೆ,
ಜಾತಕದಲ್ಲಿನ “ಗುರು” ಗ್ರಹದ ನೀಚತ್ವ ದೋಷ , ಗುರುಶಾಪ, ಗುರುಅಸ್ತದ ದೋಷಗಳು ಪೂರ್ಣ ನಿವಾರಣೆಯಾಗಿ , “ಜಾತಕಸ್ಥರು ಜೀವನದಲ್ಲಿ ಇತ್ತಮವಾದ ನೆಲೆ ಕಂಡುಕೊಳ್ಳುತ್ತಾರೆ..!

5. ಪ್ರತಿದಿನ ಪೂಜೆ ಮಾಡುವಾಗ ” ಸುವರ್ಣಮಂತ್ರಾಕ್ಷತೆಗೆ” ಪೂಜೆ ಮಾಡಿದರೆ “ಲಕ್ಷ್ಮೀ” ದೇವಿಯ ಪೂರ್ಣ ಅನುಗ್ರಹವಾಗಿ ಸಮಸ್ತ ಸಾಲದಭಾಧೆ ನಿವಾರಣೆಯಾಗುತ್ತದೆ..!
6. ಸುವರ್ಣ ಮಂತ್ರಾಕ್ಷತೆಯನ್ನು ಬೆಳ್ಳಿಯ ತಾಯತದಲ್ಲಿಟ್ಟು , ಶಾಸ್ತ್ರೋಕ್ತವಾಗಿ ಧರಿಸಿದರೆ ಸಕಲ ಕಾರ್ಯ ದಿಗ್ವಿಜಯವಾಗಿ , ಮನೋಸಂಕಲ್ಪ ನೆರವೇರುತ್ತದೆ..!
7. ಮನೆ ಕಟ್ಟುವಾಗ, ಬಾವಿ ತೋಡಿಸುವಾಗ, ಸುವರ್ಣ ಮಂತ್ರಾಕ್ಷತೆ ಪೂಜೆ ಮಾಡಿ, ಗುರುಗಳ ಪ್ರಾರ್ಥನೆ ಮಾಡಿ ಪೂಜಿಸಿದರೆ ಮನೆಯ ಕೆಲಸಗಳು ನಿರ್ವಿಘ್ನವಾಗಿ ನೆರವೇರುತ್ತದೆ.. ಬಾವಿಯಲ್ಲಿ ಸಿಹಿಯಾದ ನೀರು ಬರುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ