ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ.

ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ.

ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ ನೀರನ್ನು ನೀಡುವುದ್ರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ.
ಅಕ್ಷಯ ತೃತೀಯದಂದು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಬಡವರಿಗೆ ಮಡಿಕೆ, ಛತ್ರಿ, ಫ್ಯಾನ್ ದಾನದ ರೂಪದಲ್ಲಿ ನೀಡಬೇಕು.
ಈ ದಿನ ದೇವಸ್ಥಾನದಲ್ಲಿ ವಾಟರ್ ಕೂಲರ್ ಇಡಿ. ಪ್ರಸಾದ ಸ್ವೀಕರಿಸುವ ಭಕ್ತರಿಗೆ ಸಿಹಿಯನ್ನು ನೀಡಿ.

ಅಕ್ಷಯ ತೃತೀಯದಂದು ವಿಷ್ಣುವಿನ ಪೂಜೆಯನ್ನು ತಾಯಿ ಲಕ್ಷ್ಮಿ ಜೊತೆ ಮಾಡಿ, ಪ್ರಯೋಜನ ಪಡೆಯಿರಿ.
ಅಕ್ಷಯ ತೃತೀಯದಂದು ವಿಷ್ಣುವಿಗೆ ಹಳದಿ ಹೂವನ್ನು ಅರ್ಪಿಸಿ. ಹಳದಿ ಬಟ್ಟೆಯನ್ನು ಧರಿಸಿ 9 ದೀಪವನ್ನು ಹಚ್ಚಿ ಪೂಜೆ ಮಾಡಿ.
ಅನಾರೋಗ್ಯದಿಂದ ಬಳಲುವವರು ರಾಮರಕ್ಷಾ ಸ್ತೋತ್ರವನ್ನು ಅವಶ್ಯಕವಾಗಿ ಪಠಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು…