ಸುದ್ದಿ

ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

60

ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ.

ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ ಮಿಂಚಿದ್ದಾರೆ. ಇತ್ತೀಚೆಗೆ ರಣ್‍ಬೀರ್ ಹಾಗೂ ಅಲಿಯಾ ನವೆಂಬರ್‌ನಲ್ಲಿ  ಫ್ರಾನ್ಸ್‌ನಲ್ಲಿ ಮದುವೆ ಆಗಲಿದ್ದಾರೆ ಎಂದು ವೆಬ್‍ಸೈಟ್‍ವೊಂದು ಸುದ್ದಿ ಪ್ರಕಟಿಸಿತ್ತು. ಮದುವೆ ಬಗ್ಗೆ ಇಬ್ಬರ ಕುಟುಂಬದವರು ಅಧಿಕೃತ ಮಾಹಿತಿ ನೀಡಲಿಲ್ಲ. ಆದರೆ ಈ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿತ್ತು.

ಕೆಲವು ದಿನಗಳ ಹಿಂದೆ ರಣ್‍ಬೀರ್ ಹಾಗೂ ಅಲಿಯಾ ಭಟ್ ಅವರ ನಕಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿತ್ತು. ಈ ಆಮಂತ್ರಣ ಪತ್ರಿಕೆಯಲ್ಲಿ 2020, ಜನವರಿ 22ರಂದು ಜೋಧಪುರ್‌ನ  ಉಮೇದ್ ಭವನದಲ್ಲಿ ರಣ್‍ಬೀರ್ ಹಾಗೂ ಅಲಿಯಾ ಮದುವೆಯಾಗಲಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

ಸದ್ಯ ಅಲಿಯಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲಿಯಾ ತಮ್ಮ ತಂದೆ ಮಹೇಶ್ ಭಟ್ ನಿರ್ದೇಶನದ ‘ಸಡಕ್-2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿ ಅಲಿಯಾ, ನಟ ರಣ್‌ಬೀರ್ ಕಪೂರ್ ಜೊತೆ ‘ಬ್ರಹ್ಮಾಸ್ತ್ರ’, ಕರಣ್ ಜೋಹರ್ ನಿರ್ದೇಶನದ ‘ತಖ್ತ್’, ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’, ಹಾಗೂ ಸಂಜಯ್ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾತಿಯಾವಾಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • KOLAR NEWS PAPER

    ಯೋಗಥಾನ್ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ

    ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

  • ಉಪಯುಕ್ತ ಮಾಹಿತಿ

    ವಾಹನ ಸಂಖ್ಯೆ ಯಾವ ಜಿಲ್ಲೆಯದ್ದು ಅಂತ ತಿಳ್ಕೊಳೋದು ಗೊತ್ತಾ..

    KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…