ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ.

ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ ಮಿಂಚಿದ್ದಾರೆ. ಇತ್ತೀಚೆಗೆ ರಣ್ಬೀರ್ ಹಾಗೂ ಅಲಿಯಾ ನವೆಂಬರ್ನಲ್ಲಿ ಫ್ರಾನ್ಸ್ನಲ್ಲಿ ಮದುವೆ ಆಗಲಿದ್ದಾರೆ ಎಂದು ವೆಬ್ಸೈಟ್ವೊಂದು ಸುದ್ದಿ ಪ್ರಕಟಿಸಿತ್ತು. ಮದುವೆ ಬಗ್ಗೆ ಇಬ್ಬರ ಕುಟುಂಬದವರು ಅಧಿಕೃತ ಮಾಹಿತಿ ನೀಡಲಿಲ್ಲ. ಆದರೆ ಈ ಸುದ್ದಿ ಬಿ-ಟೌನ್ನಲ್ಲಿ ಹರಿದಾಡುತ್ತಿತ್ತು.

ಕೆಲವು ದಿನಗಳ ಹಿಂದೆ ರಣ್ಬೀರ್ ಹಾಗೂ ಅಲಿಯಾ ಭಟ್ ಅವರ ನಕಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿತ್ತು. ಈ ಆಮಂತ್ರಣ ಪತ್ರಿಕೆಯಲ್ಲಿ 2020, ಜನವರಿ 22ರಂದು ಜೋಧಪುರ್ನ ಉಮೇದ್ ಭವನದಲ್ಲಿ ರಣ್ಬೀರ್ ಹಾಗೂ ಅಲಿಯಾ ಮದುವೆಯಾಗಲಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

ಸದ್ಯ ಅಲಿಯಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲಿಯಾ ತಮ್ಮ ತಂದೆ ಮಹೇಶ್ ಭಟ್ ನಿರ್ದೇಶನದ ‘ಸಡಕ್-2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತುಪಡಿಸಿ ಅಲಿಯಾ, ನಟ ರಣ್ಬೀರ್ ಕಪೂರ್ ಜೊತೆ ‘ಬ್ರಹ್ಮಾಸ್ತ್ರ’, ಕರಣ್ ಜೋಹರ್ ನಿರ್ದೇಶನದ ‘ತಖ್ತ್’, ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’, ಹಾಗೂ ಸಂಜಯ್ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾತಿಯಾವಾಡಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…