ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು
ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ ಸೂಚಿಸಿರುವ AA ಎಂದು ಡಿಸೈನ್ ಮಾಡಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅವರು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಹಲವು ಹೊಸ ಹೊಸ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರುವ ಮಾಡರ್ನ್ ದುಬಾರಿ ವ್ಯಾನ್ ಇದಾಗಿದ್ದು, ಇದಕ್ಕೆ ಫಾಲ್ಕನ್(FALCON) ಎಂದು ಹೆಸರಿಡಲಾಗಿದೆ. ಈ ಕ್ಯಾರವ್ಯಾನ್ಗೆ ವ್ಯಾನಿಟಿ ವ್ಯಾನ್ ಎಂತಲೂ ಕರೆಯುತ್ತಾರೆ.

ಈ ಕ್ಯಾರವ್ಯಾನ್ ಒಳಗೆ ಸೋಫಾ, ಟಿವಿ, ಬೆಡ್ ಮತ್ತು ವೀವ್ ಪಾಯಿಂಟ್ ಸೇರಿದಂತೆ ಒಬ್ಬ ಸ್ಟಾರ್ ನಟ ಐಷಾರಾಮಿ ಜೀವನ ನಡೆಸಲು ಬೇಕಾಗುವಂತೆ ವಿನ್ಯಾಸ ಮಾಡಲಾಗಿದೆ. ಈ ಕ್ಯಾರವ್ಯಾನ್ ಇಂಟೀರಿಯರ್ ಡಿಸೈನ್ಗಾಗಿ ಸುಮಾರು 3.5 ಕೋಟಿ ಖರ್ಚು ಮಾಡಲಾಗಿದೆ.ಮುಂಬೈ ಮೂಲದ ರೆಡ್ಡಿ ಕಸ್ಟಮರ್ ಕಂಪನಿ ಈ ಕ್ಯಾರವ್ಯಾನ್ ಅನ್ನು ತಯಾರಿಸಿದೆ. ಈ ಬಗ್ಗೆ ನಟ ಅಲ್ಲು ಅರ್ಜುನ್ ಅವರೇ ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಕ್ಯಾರವ್ಯಾನ್ ಒಳ ಭಾಗದ ಫೋಟೋಗಳನ್ನ ಶೇರ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.