News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

127

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು 
ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ ಸೂಚಿಸಿರುವ AA ಎಂದು ಡಿಸೈನ್ ಮಾಡಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅವರು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಹಲವು ಹೊಸ ಹೊಸ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರುವ ಮಾಡರ್ನ್ ದುಬಾರಿ ವ್ಯಾನ್ ಇದಾಗಿದ್ದು, ಇದಕ್ಕೆ ಫಾಲ್ಕನ್(FALCON) ಎಂದು ಹೆಸರಿಡಲಾಗಿದೆ. ಈ ಕ್ಯಾರವ್ಯಾನ್‍ಗೆ ವ್ಯಾನಿಟಿ ವ್ಯಾನ್ ಎಂತಲೂ ಕರೆಯುತ್ತಾರೆ.

ಈ ಕ್ಯಾರವ್ಯಾನ್ ಒಳಗೆ ಸೋಫಾ, ಟಿವಿ, ಬೆಡ್ ಮತ್ತು ವೀವ್ ಪಾಯಿಂಟ್ ಸೇರಿದಂತೆ ಒಬ್ಬ ಸ್ಟಾರ್ ನಟ ಐಷಾರಾಮಿ ಜೀವನ ನಡೆಸಲು ಬೇಕಾಗುವಂತೆ ವಿನ್ಯಾಸ ಮಾಡಲಾಗಿದೆ. ಈ ಕ್ಯಾರವ್ಯಾನ್ ಇಂಟೀರಿಯರ್ ಡಿಸೈನ್‍ಗಾಗಿ ಸುಮಾರು 3.5 ಕೋಟಿ ಖರ್ಚು ಮಾಡಲಾಗಿದೆ.ಮುಂಬೈ ಮೂಲದ ರೆಡ್ಡಿ ಕಸ್ಟಮರ್ ಕಂಪನಿ ಈ ಕ್ಯಾರವ್ಯಾನ್ ಅನ್ನು ತಯಾರಿಸಿದೆ. ಈ ಬಗ್ಗೆ ನಟ ಅಲ್ಲು ಅರ್ಜುನ್ ಅವರೇ ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಕ್ಯಾರವ್ಯಾನ್ ಒಳ ಭಾಗದ ಫೋಟೋಗಳನ್ನ ಶೇರ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

    ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…