News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

131

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು 
ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ ಸೂಚಿಸಿರುವ AA ಎಂದು ಡಿಸೈನ್ ಮಾಡಿಸಿದ್ದಾರೆ.

ನಟ ಅಲ್ಲು ಅರ್ಜುನ್ ಅವರು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಹಲವು ಹೊಸ ಹೊಸ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರುವ ಮಾಡರ್ನ್ ದುಬಾರಿ ವ್ಯಾನ್ ಇದಾಗಿದ್ದು, ಇದಕ್ಕೆ ಫಾಲ್ಕನ್(FALCON) ಎಂದು ಹೆಸರಿಡಲಾಗಿದೆ. ಈ ಕ್ಯಾರವ್ಯಾನ್‍ಗೆ ವ್ಯಾನಿಟಿ ವ್ಯಾನ್ ಎಂತಲೂ ಕರೆಯುತ್ತಾರೆ.

ಈ ಕ್ಯಾರವ್ಯಾನ್ ಒಳಗೆ ಸೋಫಾ, ಟಿವಿ, ಬೆಡ್ ಮತ್ತು ವೀವ್ ಪಾಯಿಂಟ್ ಸೇರಿದಂತೆ ಒಬ್ಬ ಸ್ಟಾರ್ ನಟ ಐಷಾರಾಮಿ ಜೀವನ ನಡೆಸಲು ಬೇಕಾಗುವಂತೆ ವಿನ್ಯಾಸ ಮಾಡಲಾಗಿದೆ. ಈ ಕ್ಯಾರವ್ಯಾನ್ ಇಂಟೀರಿಯರ್ ಡಿಸೈನ್‍ಗಾಗಿ ಸುಮಾರು 3.5 ಕೋಟಿ ಖರ್ಚು ಮಾಡಲಾಗಿದೆ.ಮುಂಬೈ ಮೂಲದ ರೆಡ್ಡಿ ಕಸ್ಟಮರ್ ಕಂಪನಿ ಈ ಕ್ಯಾರವ್ಯಾನ್ ಅನ್ನು ತಯಾರಿಸಿದೆ. ಈ ಬಗ್ಗೆ ನಟ ಅಲ್ಲು ಅರ್ಜುನ್ ಅವರೇ ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಕ್ಯಾರವ್ಯಾನ್ ಒಳ ಭಾಗದ ಫೋಟೋಗಳನ್ನ ಶೇರ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

  • ಸುದ್ದಿ

    ಜನರ ಆರೋಗ್ಯ ರಕ್ಷಣೆ, ಪ್ರವಾಸೋದ್ಯಮಕ್ಕೆ ಒತ್ತು ಮತ್ತು ಕೆಫೀನ್​ ಪೇಯಗಳ ತೆರಿಗೆ ಹೆಚ್ಚಿಸಿದಂತಹ ಜಿಎಸ್​ಟಿ ಮಂಡಳಿ,.!

    ಪಣಜಿ,  ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್​ಟಿ ಮಂಡಳಿ ಕೆಫೀನ್​ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್​ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್​ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ಸುದ್ದಿ

    11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

    ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…