ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು
ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ ಸೂಚಿಸಿರುವ AA ಎಂದು ಡಿಸೈನ್ ಮಾಡಿಸಿದ್ದಾರೆ.
ನಟ ಅಲ್ಲು ಅರ್ಜುನ್ ಅವರು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಹಲವು ಹೊಸ ಹೊಸ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿರುವ ಮಾಡರ್ನ್ ದುಬಾರಿ ವ್ಯಾನ್ ಇದಾಗಿದ್ದು, ಇದಕ್ಕೆ ಫಾಲ್ಕನ್(FALCON) ಎಂದು ಹೆಸರಿಡಲಾಗಿದೆ. ಈ ಕ್ಯಾರವ್ಯಾನ್ಗೆ ವ್ಯಾನಿಟಿ ವ್ಯಾನ್ ಎಂತಲೂ ಕರೆಯುತ್ತಾರೆ.
ಈ ಕ್ಯಾರವ್ಯಾನ್ ಒಳಗೆ ಸೋಫಾ, ಟಿವಿ, ಬೆಡ್ ಮತ್ತು ವೀವ್ ಪಾಯಿಂಟ್ ಸೇರಿದಂತೆ ಒಬ್ಬ ಸ್ಟಾರ್ ನಟ ಐಷಾರಾಮಿ ಜೀವನ ನಡೆಸಲು ಬೇಕಾಗುವಂತೆ ವಿನ್ಯಾಸ ಮಾಡಲಾಗಿದೆ. ಈ ಕ್ಯಾರವ್ಯಾನ್ ಇಂಟೀರಿಯರ್ ಡಿಸೈನ್ಗಾಗಿ ಸುಮಾರು 3.5 ಕೋಟಿ ಖರ್ಚು ಮಾಡಲಾಗಿದೆ.ಮುಂಬೈ ಮೂಲದ ರೆಡ್ಡಿ ಕಸ್ಟಮರ್ ಕಂಪನಿ ಈ ಕ್ಯಾರವ್ಯಾನ್ ಅನ್ನು ತಯಾರಿಸಿದೆ. ಈ ಬಗ್ಗೆ ನಟ ಅಲ್ಲು ಅರ್ಜುನ್ ಅವರೇ ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಕ್ಯಾರವ್ಯಾನ್ ಒಳ ಭಾಗದ ಫೋಟೋಗಳನ್ನ ಶೇರ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…