ಉಪಯುಕ್ತ ಮಾಹಿತಿ

ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

70

ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ ಮೊಡವೆಗಳ ಕಲೆಗಳ ರೀತಿ ಸಣ್ಣ ಸಣ್ಣ ಗುರುತುಗಳನ್ನು ಹೊಂದಿರುತ್ತಾರೆ.

 ಈ ರೀತಿಯ ಕಿರಿ ಕಿರಿ ಉಂಟುಮಾಡುವ ಯಾವುದೇ ಬಗೆಯ ಸಮಸ್ಯೆಗಳಿಂದ ನೀವು ಬಳಲುತ್ತಿದ್ದರೆ, ಈ ಲೇಖನದಲ್ಲಿ ನಾವು ತಿಳಿಸಿರುವ ಒಂದು ಸರಳ ಮನೆ ಮದ್ದು ಕೇವಲ 1 ನಿಮಿಷದಲ್ಲಿ ನಿಮಗೆ ಪರಿಹಾರ ಒದಗಿಸಿ ಕೊಡುತ್ತದೆ.ಬಹಳ ಪ್ರಯೋಜನಕಾರಿಯಾಗಿ ಕೆಲಸ ಮಾಡುವ ಈ ಸರಳ ಮನೆ ಮದ್ದಿನ ತಯಾರಿಕೆಗೆ ನಿಮಗೆ ಬೇಕಾಗಿರುವುದು ಕೇವಲ ಎರಡು ಬಾದಾಮಿ ಬೀಜಗಳು ಮತ್ತು ಸ್ವಲ್ಪ ಮೊಸರು. ಈ ಮನೆ ಮದ್ದನ್ನು ತಯಾರು ಮಾಡಲು ನಿಮಗೆ ಅಬ್ಬಬ್ಬಾ ಎಂದರೆ ಎರಡು ನಿಮಿಷ ಹಿಡಿಯಬಹುದು. ಹಾಗಾದರೆ ನೈಸರ್ಗಿಕವಾಗಿ ಬಾದಾಮಿ ಬೀಜಗಳನ್ನು ಮತ್ತು ಮೊಸರನ್ನು ಬಳಸಿಕೊಂಡು ತಯಾರು ಮಾಡುವ ಮನೆ ಮದ್ದನ್ನು ನೋಡೋಣ ಬನ್ನಿ.

ಕಲೆಗಳನ್ನು ಹೋಗಲಾಡಿಸುವ ಮನೆ ಮದ್ದನ್ನು ತಯಾರು ಮಾಡುವ ಬಗೆ:

  • ಮೊದಲಿಗೆ ಗ್ಯಾಸ್ ಸ್ಟವ್ ಆನ್ ಮಾಡಿ ಚಿಮಟ ಅಥವಾ ಇಕ್ಕಳದ ಸಹಾಯದಿಂದ 2 ಬಾದಾಮಿ ಬೀಜಗಳನ್ನು ಸುಟ್ಟು ಕೊಳ್ಳಿ. ( ನಿಮಗೆ ಮುಖದ ಮೇಲೆ ಹೆಚ್ಚಿನ ಕಲೆಗಳಿದ್ದರೆ, ನೀವು ಹೆಚ್ಚಿನ ಬಾದಾಮಿ ಬೀಜಗಳನ್ನು ತೆಗೆದುಕೊಳ್ಳಬಹುದು )
  • ಬಾದಾಮಿ ಬೀಜಗಳು ಸಂಪೂರ್ಣವಾಗಿ ರೋಸ್ಟ್ ಆದ ಮೇಲೆ ಅವುಗಳನ್ನು ಒಂದು ಚಿಕ್ಕ ಬಟ್ಟಲಿನಲ್ಲಿ ಹಾಕಿಡಿ.
  • ಬಿಸಿ ಆರಿದ ಮೇಲೆ ಸುಟ್ಟ ಬಾದಾಮಿ ಬೀಜಗಳನ್ನು ಒಂದು ಮಿಕ್ಸರ್ ಜಾರ್ ನಲ್ಲಿ ಹಾಕಿ ನುಣ್ಣಗೆ ಪುಡಿ ಆಗುವವರೆಗೂ ಗ್ರಾಯ್ನ್ಡ್ ಮಾಡಿಕೊಳ್ಳಿ. ಇದು ಪುಡಿಯಾದ ಮೇಲೆ ನೋಡಲು ಕಲ್ಲಿದ್ದಲಿನ ಪುಡಿಯಂತೆ ಕಾಣುವುದರಿಂದ ಇದನ್ನು ” ಆಲ್ಮಂಡ್ ಚಾರ್ಕೋಲ್ ಪೌಡರ್ ” ಎಂತಲೂ ಕರೆಯುತ್ತಾರೆ.
  • ಈ ಪುಡಿಗೆ ಈ ಸಮಯದಲ್ಲಿ 1/4 ಟೀ ಚಮಚದಷ್ಟು ಗಟ್ಟಿ ಮೊಸರನ್ನು ಹಾಕಿ.
  • ಈಗ ಮೊಸರು ಮತ್ತು ಸುಟ್ಟ ಬಾದಾಮಿ ಪುಡಿಯನ್ನು ಚೆನ್ನಾಗಿ ಕಲಸಿ ಗಟ್ಟಿಯಾದ ಪೇಸ್ಟ್ ತಯಾರಿಸಿಕೊಳ್ಳಿ.
  • ಈಗ ನಿಮ್ಮ ಮೊಡವೆ ಕಲೆಗಳಿಗೆ ಮನೆಯಲ್ಲೇ ತಯಾರು ಮಾಡಿದ ಮನೆ ಮದ್ದು ರೆಡಿ ಆಗಿದೆ. ಇದನ್ನು ನಿಮ್ಮ ಮೊಡವೆ ಕಲೆಗಳು ಇರುವ ಜಾಗಕ್ಕೆ ಹಚ್ಚಿಕೊಳ್ಳಿ.

ಮುಖದ ಮೇಲಿನ ಕಪ್ಪು ಕಲೆಗಳಿಗೆ ಆಲ್ಮಂಡ್ ಚಾರ್ಕೋಲ್ ಪೌಡರ್ ಅನ್ನು ಹಚ್ಚಿಕೊಳ್ಳುವ ಬಗೆ :

  • ಕೆಲವೊಂದು ಕ್ರೀಮ್ ಗಳಿಗೆ ಇಂತಹದೇ ಸಮಯವೆಂದು ಇರುತ್ತದೆ. ಆದರೆ ನೀವು ತಯಾರು ಮಾಡಿದೆ ಬಾದಾಮಿ ಪುಡಿ ಮತ್ತು ಮೊಸರಿನ ಮನೆ ಮದ್ದಿಗೆ ಇಂತಹದೇ ಸಮಯವೆಂದು ಯಾವುದೇ ಅಡೆತಡೆ ಇಲ್ಲ. ನಿಮ್ಮ ಬಿಡುವಿನ ಸಮಯದಲ್ಲಿ ಅಂದರೆ ಬೆಳಗ್ಗೆ ಅಥವಾ ಸಂಜೆಯ ಹೊತ್ತಿನಲ್ಲಿ ನೀವು ಇದನ್ನು ಹಚ್ಚಿಕೊಳ್ಳಬಹುದು.
  • ಈ ಪೇಸ್ಟನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳುವ ಮೊದಲು ನಿಮ್ಮ ಮುಖವನ್ನು ಶುದ್ಧವಾದ ನೀರಿನಿಂದ ಚೆನ್ನಾಗಿ ತೊಳೆದು ಪಾಟಿಂಗ್ ಟವೆಲ್ ನ ಮುಖಾಂತರ ನಿಮ್ಮ ಮುಖವನ್ನು ಯಾವುದೇ ನೀರಿನ ಅಂಶ ಇಲ್ಲದಂತೆ ಚೆನ್ನಾಗಿ ಒತ್ತಿಕೊಳ್ಳಿ.
  • ನಿಮ್ಮ ಮುಖ ಚೆನ್ನಾಗಿ ಒಣಗಿದ ಮೇಲೆ, ನೀವು ತಯಾರು ಮಾಡಿಕೊಂಡ ಆಲ್ಮಂಡ್ ಚಾರ್ಕೋಲ್ ಕ್ರೀಮ್ ಅನ್ನು ಕಲೆಗಳಿರುವ ಜಾಗಕ್ಕೆ ಹಚ್ಚಿ.
  • ನಂತರ 1 – 2 ಗಂಟೆಗಳ ಕಾಲ ಇದನ್ನು ಹಾಗೇ ಒಣಗಲು ಬಿಡಿ. ಒಂದು ವೇಳೆ ನೀವು ಯಾವುದಾದರೂ ಕೆಲಸದ ಅವಸರದಲ್ಲಿ ಇದ್ದರೆ, ಕಡೆಯ ಪಕ್ಷ 30 ನಿಮಿಷಗಳವರೆಗೆ ಆದರೂ ಹಾಗೆ ಬಿಡಿ.
  • ಈಗ ನಿಮ್ಮ ಮುಖವನ್ನು ತಣ್ಣಗಿರುವ ಶುದ್ಧವಾದ ನೀರಿನಲ್ಲಿ ತೊಳೆದುಕೊಳ್ಳಿ ಮತ್ತು ಟವೆಲ್ ನಿಂದ ಒತ್ತಿಕೊಂಡು ಮುಖದ ಚರ್ಮವನ್ನು ಒಣಗಲು ಬಿಡಿ.
  • ಈ ತಂತ್ರದಿಂದ ನಿಮ್ಮ ಮುಖದಲ್ಲಿ ಎಂತಹದೇ ಕಲೆಗಳಿದ್ದರೂ ನಿಧಾನವಾಗಿ ಬಣ್ಣಗುಂದುತ್ತಾ ಬರುತ್ತವೆ. ಒಂದು ವಾರದಲ್ಲಿ 3 – 4 ಬಾರಿ ಈ ಪ್ರಯತ್ನವನ್ನು ಮಾಡಿದ್ದೇ ಆದಲ್ಲಿ ಸಂಪೂರ್ಣವಾಗಿ ಕಲೆಗಳ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…