News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

82

ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ ಮೊಡವೆಗಳ ಕಲೆಗಳ ರೀತಿ ಸಣ್ಣ ಸಣ್ಣ ಗುರುತುಗಳನ್ನು ಹೊಂದಿರುತ್ತಾರೆ.

 ಈ ರೀತಿಯ ಕಿರಿ ಕಿರಿ ಉಂಟುಮಾಡುವ ಯಾವುದೇ ಬಗೆಯ ಸಮಸ್ಯೆಗಳಿಂದ ನೀವು ಬಳಲುತ್ತಿದ್ದರೆ, ಈ ಲೇಖನದಲ್ಲಿ ನಾವು ತಿಳಿಸಿರುವ ಒಂದು ಸರಳ ಮನೆ ಮದ್ದು ಕೇವಲ 1 ನಿಮಿಷದಲ್ಲಿ ನಿಮಗೆ ಪರಿಹಾರ ಒದಗಿಸಿ ಕೊಡುತ್ತದೆ.ಬಹಳ ಪ್ರಯೋಜನಕಾರಿಯಾಗಿ ಕೆಲಸ ಮಾಡುವ ಈ ಸರಳ ಮನೆ ಮದ್ದಿನ ತಯಾರಿಕೆಗೆ ನಿಮಗೆ ಬೇಕಾಗಿರುವುದು ಕೇವಲ ಎರಡು ಬಾದಾಮಿ ಬೀಜಗಳು ಮತ್ತು ಸ್ವಲ್ಪ ಮೊಸರು. ಈ ಮನೆ ಮದ್ದನ್ನು ತಯಾರು ಮಾಡಲು ನಿಮಗೆ ಅಬ್ಬಬ್ಬಾ ಎಂದರೆ ಎರಡು ನಿಮಿಷ ಹಿಡಿಯಬಹುದು. ಹಾಗಾದರೆ ನೈಸರ್ಗಿಕವಾಗಿ ಬಾದಾಮಿ ಬೀಜಗಳನ್ನು ಮತ್ತು ಮೊಸರನ್ನು ಬಳಸಿಕೊಂಡು ತಯಾರು ಮಾಡುವ ಮನೆ ಮದ್ದನ್ನು ನೋಡೋಣ ಬನ್ನಿ.

ಕಲೆಗಳನ್ನು ಹೋಗಲಾಡಿಸುವ ಮನೆ ಮದ್ದನ್ನು ತಯಾರು ಮಾಡುವ ಬಗೆ:

  • ಮೊದಲಿಗೆ ಗ್ಯಾಸ್ ಸ್ಟವ್ ಆನ್ ಮಾಡಿ ಚಿಮಟ ಅಥವಾ ಇಕ್ಕಳದ ಸಹಾಯದಿಂದ 2 ಬಾದಾಮಿ ಬೀಜಗಳನ್ನು ಸುಟ್ಟು ಕೊಳ್ಳಿ. ( ನಿಮಗೆ ಮುಖದ ಮೇಲೆ ಹೆಚ್ಚಿನ ಕಲೆಗಳಿದ್ದರೆ, ನೀವು ಹೆಚ್ಚಿನ ಬಾದಾಮಿ ಬೀಜಗಳನ್ನು ತೆಗೆದುಕೊಳ್ಳಬಹುದು )
  • ಬಾದಾಮಿ ಬೀಜಗಳು ಸಂಪೂರ್ಣವಾಗಿ ರೋಸ್ಟ್ ಆದ ಮೇಲೆ ಅವುಗಳನ್ನು ಒಂದು ಚಿಕ್ಕ ಬಟ್ಟಲಿನಲ್ಲಿ ಹಾಕಿಡಿ.
  • ಬಿಸಿ ಆರಿದ ಮೇಲೆ ಸುಟ್ಟ ಬಾದಾಮಿ ಬೀಜಗಳನ್ನು ಒಂದು ಮಿಕ್ಸರ್ ಜಾರ್ ನಲ್ಲಿ ಹಾಕಿ ನುಣ್ಣಗೆ ಪುಡಿ ಆಗುವವರೆಗೂ ಗ್ರಾಯ್ನ್ಡ್ ಮಾಡಿಕೊಳ್ಳಿ. ಇದು ಪುಡಿಯಾದ ಮೇಲೆ ನೋಡಲು ಕಲ್ಲಿದ್ದಲಿನ ಪುಡಿಯಂತೆ ಕಾಣುವುದರಿಂದ ಇದನ್ನು ” ಆಲ್ಮಂಡ್ ಚಾರ್ಕೋಲ್ ಪೌಡರ್ ” ಎಂತಲೂ ಕರೆಯುತ್ತಾರೆ.
  • ಈ ಪುಡಿಗೆ ಈ ಸಮಯದಲ್ಲಿ 1/4 ಟೀ ಚಮಚದಷ್ಟು ಗಟ್ಟಿ ಮೊಸರನ್ನು ಹಾಕಿ.
  • ಈಗ ಮೊಸರು ಮತ್ತು ಸುಟ್ಟ ಬಾದಾಮಿ ಪುಡಿಯನ್ನು ಚೆನ್ನಾಗಿ ಕಲಸಿ ಗಟ್ಟಿಯಾದ ಪೇಸ್ಟ್ ತಯಾರಿಸಿಕೊಳ್ಳಿ.
  • ಈಗ ನಿಮ್ಮ ಮೊಡವೆ ಕಲೆಗಳಿಗೆ ಮನೆಯಲ್ಲೇ ತಯಾರು ಮಾಡಿದ ಮನೆ ಮದ್ದು ರೆಡಿ ಆಗಿದೆ. ಇದನ್ನು ನಿಮ್ಮ ಮೊಡವೆ ಕಲೆಗಳು ಇರುವ ಜಾಗಕ್ಕೆ ಹಚ್ಚಿಕೊಳ್ಳಿ.

ಮುಖದ ಮೇಲಿನ ಕಪ್ಪು ಕಲೆಗಳಿಗೆ ಆಲ್ಮಂಡ್ ಚಾರ್ಕೋಲ್ ಪೌಡರ್ ಅನ್ನು ಹಚ್ಚಿಕೊಳ್ಳುವ ಬಗೆ :

  • ಕೆಲವೊಂದು ಕ್ರೀಮ್ ಗಳಿಗೆ ಇಂತಹದೇ ಸಮಯವೆಂದು ಇರುತ್ತದೆ. ಆದರೆ ನೀವು ತಯಾರು ಮಾಡಿದೆ ಬಾದಾಮಿ ಪುಡಿ ಮತ್ತು ಮೊಸರಿನ ಮನೆ ಮದ್ದಿಗೆ ಇಂತಹದೇ ಸಮಯವೆಂದು ಯಾವುದೇ ಅಡೆತಡೆ ಇಲ್ಲ. ನಿಮ್ಮ ಬಿಡುವಿನ ಸಮಯದಲ್ಲಿ ಅಂದರೆ ಬೆಳಗ್ಗೆ ಅಥವಾ ಸಂಜೆಯ ಹೊತ್ತಿನಲ್ಲಿ ನೀವು ಇದನ್ನು ಹಚ್ಚಿಕೊಳ್ಳಬಹುದು.
  • ಈ ಪೇಸ್ಟನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳುವ ಮೊದಲು ನಿಮ್ಮ ಮುಖವನ್ನು ಶುದ್ಧವಾದ ನೀರಿನಿಂದ ಚೆನ್ನಾಗಿ ತೊಳೆದು ಪಾಟಿಂಗ್ ಟವೆಲ್ ನ ಮುಖಾಂತರ ನಿಮ್ಮ ಮುಖವನ್ನು ಯಾವುದೇ ನೀರಿನ ಅಂಶ ಇಲ್ಲದಂತೆ ಚೆನ್ನಾಗಿ ಒತ್ತಿಕೊಳ್ಳಿ.
  • ನಿಮ್ಮ ಮುಖ ಚೆನ್ನಾಗಿ ಒಣಗಿದ ಮೇಲೆ, ನೀವು ತಯಾರು ಮಾಡಿಕೊಂಡ ಆಲ್ಮಂಡ್ ಚಾರ್ಕೋಲ್ ಕ್ರೀಮ್ ಅನ್ನು ಕಲೆಗಳಿರುವ ಜಾಗಕ್ಕೆ ಹಚ್ಚಿ.
  • ನಂತರ 1 – 2 ಗಂಟೆಗಳ ಕಾಲ ಇದನ್ನು ಹಾಗೇ ಒಣಗಲು ಬಿಡಿ. ಒಂದು ವೇಳೆ ನೀವು ಯಾವುದಾದರೂ ಕೆಲಸದ ಅವಸರದಲ್ಲಿ ಇದ್ದರೆ, ಕಡೆಯ ಪಕ್ಷ 30 ನಿಮಿಷಗಳವರೆಗೆ ಆದರೂ ಹಾಗೆ ಬಿಡಿ.
  • ಈಗ ನಿಮ್ಮ ಮುಖವನ್ನು ತಣ್ಣಗಿರುವ ಶುದ್ಧವಾದ ನೀರಿನಲ್ಲಿ ತೊಳೆದುಕೊಳ್ಳಿ ಮತ್ತು ಟವೆಲ್ ನಿಂದ ಒತ್ತಿಕೊಂಡು ಮುಖದ ಚರ್ಮವನ್ನು ಒಣಗಲು ಬಿಡಿ.
  • ಈ ತಂತ್ರದಿಂದ ನಿಮ್ಮ ಮುಖದಲ್ಲಿ ಎಂತಹದೇ ಕಲೆಗಳಿದ್ದರೂ ನಿಧಾನವಾಗಿ ಬಣ್ಣಗುಂದುತ್ತಾ ಬರುತ್ತವೆ. ಒಂದು ವಾರದಲ್ಲಿ 3 – 4 ಬಾರಿ ಈ ಪ್ರಯತ್ನವನ್ನು ಮಾಡಿದ್ದೇ ಆದಲ್ಲಿ ಸಂಪೂರ್ಣವಾಗಿ ಕಲೆಗಳ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • ಸುದ್ದಿ

    ಪತಿಯನ್ನ ಆಸ್ಪತ್ರೆಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ – ಸೆಲ್ಫಿ ವಿಡಿಯೋ ಮಾಡಿ ಮಹಿಳೆ ನೇಣಿಗೆ ಶರಣು…!

    ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್‍ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…