ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….