ಸುದ್ದಿ

ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

425

ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • inspirational, ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಇಲ್ಲದೇ ಈ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ… !ತಿಳಿಯಲು ಈ ಲೇಖನ ಓದಿ..

    ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…