ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…