ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…