News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

430

ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ದೇಶ-ವಿದೇಶ

    ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

    ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.