ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ. ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು. ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.