ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ.
ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು.
ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ.
ಎದೆ ಹಾಲು ಹೆಚ್ಚಿಸಲು : ಕೆಲವು ತಾಯಂದಿರಿಗೆ ಎದೆ ಹಾಲು ಉತ್ಪತ್ತಿಯಾಗದೇ ಮಗುವಿಗೆ ಸಾಕಷ್ಟು ಹಾಲುಣಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ಅಂತಹ ಮೆಂತ್ಯ ಸೊಪ್ಪನ್ನು ತರಕಾರಿ ರೂಪದಲ್ಲಿ ಅಥವಾ ಹರ್ಬಲ್ ಟೀ ರೂಪದಲ್ಲಿ ಸೇವಿಸುವುದರಿಂದ ಎದೆ ಹಾಲು ಹೆಚ್ಚುವುದು.
ಪುರುಷರ ಲೈಂಗಿಕತೆ :ಮೆಂತ್ಯ ಸೊಪ್ಪು ಸೇವನೆಯಿಂದ ಪುರುಷರಲ್ಲಿ ಲೈಂಗಿಕ ಹಾರ್ಮೋನ್ ಗಳ ಉತ್ಪತ್ತಿ ಹೆಚ್ಚುತ್ತದೆ ಮತ್ತು ಲೈಂಗಿಕಾಸಕ್ತಿ ಹೆಚ್ಚಿಸುತ್ತದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….