ಸುದ್ದಿ

ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

33

ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ.

ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ ದೂರು ನೀಡಿದ್ದಾನೆ. ಇ-ಕಾಮರ್ಸ್ ಕಂಪನಿಗಳು ತಮ್ಮ ಸರಕು ಡೆಲಿವರಿ ಮತ್ತು ಪ್ಯಾಕ್ ಮಾಡಲು ಒಂದು ಬಾರಿ ಬಳಕೆಯ ಪ್ಲಾಸ್ಟಿಕ್ ಅತಿಯಾಗಿ ಉಪಯೋಗಿಸುತ್ತಿವೆ. ಇದರ ಜತೆಗೆ ಗುಳ್ಳೆಗಳಿರುವ ಪ್ಲಾಸ್ಟಿಕ್ನ್ನು ಸರಕಿನ ಸುರಕ್ಷತೆಗೆ ಬಳಕೆ ಮಾಡುತ್ತಿವೆ. ಇವೆಲ್ಲವೂ ಪರಿಸರಕ್ಕೆ ಮಾರಕವಾಗಿದ್ದು ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾನೆ.

ಕಂಪನಿಗಳು ತಮ್ಮ ವಸ್ತುಗಳನ್ನು ಕಳುಹಿಸಿದಾಗಲೆಲ್ಲ,ವಸ್ತುಗಳು ಹಾಳಾಗದ ಸ್ಥಿತಿಯಲ್ಲಿ ಇದ್ದರೂ ಅದಕ್ಕೆ ರಟ್ಟಿನ ಪೆಟ್ಟಿಗೆಯಿಂದ ಪ್ಯಾಕ್ಮಾಡುತ್ತಾರೆ. ಅಗತ್ಯವಿರುವ ಗಾತ್ರಕ್ಕಿಂತ ಎರಡುಪಟ್ಟು ಹೆಚ್ಚು ಕಚ್ಚಾ ವಸ್ತುಗಳನ್ನು  ಬಳಕೆ ಮಾಡುತ್ತಾರೆ . ಆನ್‍ಲೈನ್ ಶಾಪಿಂಗ್ ಗ್ರಾಹಕರಿಗೆ ತುಂಬಾ ಅನುಕೂಲವಾಗಿದೆ. ಸಮಯ ಉಳಿತಾಯ ಹಾಗೂ ಅವರಿಗೆ ಇಷ್ಟವಾದ ವಸ್ತುಗಳನ್ನು ಆನ್‍ಲೈನ್‍ನಲ್ಲಿಯೇ ಖರೀದಿಸುತ್ತಾರೆ. ಆದರೆ ಇದು ಪರಿಸರದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ.ಈ ಸವಾಲು ಸೃಷ್ಟಿಯಾಗಿರುವುದು ಯಾವುದೇ ಅಗತ್ಯತೆ, ಅನಿವಾರ್ಯತೆಯಿಂದಲ್ಲ ಆದರೆ ಈ ಕಂಪನಿಗಳು ಅಳವಡಿಸಿಕೊಂಡಿರುವ ಬೇಜವಾಬ್ದಾರಿಯುತ ಅಭ್ಯಾಸದಿಂದಾಗಿ ಎಂದು ದುಬೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.

ಅಲ್ಲದೇ ಮನವಿಯನ್ನು ಆನ್ ಲೈನ್  ತಾಣಗಳಿಗೂ ಟ್ವೀಟ್ ಮಾಡಿ ಮನವಿಯನ್ನು ಸಲ್ಲಿಸಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರೇ ಮುಂದಾಗಿ ಇಡೀ ದೇಶಾದ್ಯಂತ ಪ್ಲಾಸ್ಟಿಕ್ ನಿಷೇಧ ಮಾಡುವ ಶಪಥ ಕೈಗೊಂಡಿದ್ದರು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಪ್ಲಾಸ್ಟಿಕ್ ನ ನಿಷೇಧಕ್ಕೆ ಸಮ್ಮತಿ ಸೂಚಿಸಿ ಈಗಾಗಲೇ ಕಾರ್ಯರೂಪಕ್ಕೆ ಇಳಿಸಿವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಪ್ಲಾಸ್ಟಿಕ್ ನಿಷೇಧಕ್ಕೆ ಅಸ್ತು ಅಂತಿದೆ. ಈಗಿರುವಾಗ  ಮಾರಾಟ ಮಾಡುವವರು  ಸಹ ಇದನ್ನು ಗಮದಲ್ಲಿಟ್ಟುಕೊಳ್ಳಬೇಕೆಂದು ಹೇಳಲು ಇಷ್ಟ ಪಡುತ್ತೇನೆಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಸಿನಿಮಾ

    ವೈರಲ್ ಆಯ್ತು ರಾತ್ರೋ ರಾತ್ರಿ ಸ್ಟಾರ್ ಆದ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ..!

    ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.