ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ.

ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ ದೂರು ನೀಡಿದ್ದಾನೆ. ಇ-ಕಾಮರ್ಸ್ ಕಂಪನಿಗಳು ತಮ್ಮ ಸರಕು ಡೆಲಿವರಿ ಮತ್ತು ಪ್ಯಾಕ್ ಮಾಡಲು ಒಂದು ಬಾರಿ ಬಳಕೆಯ ಪ್ಲಾಸ್ಟಿಕ್ ಅತಿಯಾಗಿ ಉಪಯೋಗಿಸುತ್ತಿವೆ. ಇದರ ಜತೆಗೆ ಗುಳ್ಳೆಗಳಿರುವ ಪ್ಲಾಸ್ಟಿಕ್ನ್ನು ಸರಕಿನ ಸುರಕ್ಷತೆಗೆ ಬಳಕೆ ಮಾಡುತ್ತಿವೆ. ಇವೆಲ್ಲವೂ ಪರಿಸರಕ್ಕೆ ಮಾರಕವಾಗಿದ್ದು ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾನೆ.

ಕಂಪನಿಗಳು ತಮ್ಮ ವಸ್ತುಗಳನ್ನು ಕಳುಹಿಸಿದಾಗಲೆಲ್ಲ,ವಸ್ತುಗಳು ಹಾಳಾಗದ ಸ್ಥಿತಿಯಲ್ಲಿ ಇದ್ದರೂ ಅದಕ್ಕೆ ರಟ್ಟಿನ ಪೆಟ್ಟಿಗೆಯಿಂದ ಪ್ಯಾಕ್ಮಾಡುತ್ತಾರೆ. ಅಗತ್ಯವಿರುವ ಗಾತ್ರಕ್ಕಿಂತ ಎರಡುಪಟ್ಟು ಹೆಚ್ಚು ಕಚ್ಚಾ ವಸ್ತುಗಳನ್ನು ಬಳಕೆ ಮಾಡುತ್ತಾರೆ . ಆನ್ಲೈನ್ ಶಾಪಿಂಗ್ ಗ್ರಾಹಕರಿಗೆ ತುಂಬಾ ಅನುಕೂಲವಾಗಿದೆ. ಸಮಯ ಉಳಿತಾಯ ಹಾಗೂ ಅವರಿಗೆ ಇಷ್ಟವಾದ ವಸ್ತುಗಳನ್ನು ಆನ್ಲೈನ್ನಲ್ಲಿಯೇ ಖರೀದಿಸುತ್ತಾರೆ. ಆದರೆ ಇದು ಪರಿಸರದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ.ಈ ಸವಾಲು ಸೃಷ್ಟಿಯಾಗಿರುವುದು ಯಾವುದೇ ಅಗತ್ಯತೆ, ಅನಿವಾರ್ಯತೆಯಿಂದಲ್ಲ ಆದರೆ ಈ ಕಂಪನಿಗಳು ಅಳವಡಿಸಿಕೊಂಡಿರುವ ಬೇಜವಾಬ್ದಾರಿಯುತ ಅಭ್ಯಾಸದಿಂದಾಗಿ ಎಂದು ದುಬೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.

ಅಲ್ಲದೇ ಮನವಿಯನ್ನು ಆನ್ ಲೈನ್ ತಾಣಗಳಿಗೂ ಟ್ವೀಟ್ ಮಾಡಿ ಮನವಿಯನ್ನು ಸಲ್ಲಿಸಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರೇ ಮುಂದಾಗಿ ಇಡೀ ದೇಶಾದ್ಯಂತ ಪ್ಲಾಸ್ಟಿಕ್ ನಿಷೇಧ ಮಾಡುವ ಶಪಥ ಕೈಗೊಂಡಿದ್ದರು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಪ್ಲಾಸ್ಟಿಕ್ ನ ನಿಷೇಧಕ್ಕೆ ಸಮ್ಮತಿ ಸೂಚಿಸಿ ಈಗಾಗಲೇ ಕಾರ್ಯರೂಪಕ್ಕೆ ಇಳಿಸಿವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಪ್ಲಾಸ್ಟಿಕ್ ನಿಷೇಧಕ್ಕೆ ಅಸ್ತು ಅಂತಿದೆ. ಈಗಿರುವಾಗ ಮಾರಾಟ ಮಾಡುವವರು ಸಹ ಇದನ್ನು ಗಮದಲ್ಲಿಟ್ಟುಕೊಳ್ಳಬೇಕೆಂದು ಹೇಳಲು ಇಷ್ಟ ಪಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…