ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.
ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.
ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..
ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..
ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…