ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.

ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.

ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..

ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..

ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…