ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.

ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.

ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..

ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..

ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ