News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

216

ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.

ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.

ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..

ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..

ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ ಕೃಷ್ಣ ಜನ್ಮಾಷ್ಟಮಿಯ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…