ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ ಬಗ್ಗೆ ಯಾರೂ ಕೂಡ ತಿಳಿದುಕೊಂಡಿರಲು ಸಾಧ್ಯವೇ ಇಲ್ಲ.!. ಅವರ ಮನೆ ಬರೋಬ್ಬರಿ 27 ಮಹಡಿಗಳನ್ನ ಹೊಂದಿದ್ದು, ಸುಮಾರು 4 ಲಕ್ಷ ಚದರ ಇದೆ, ಇನ್ನು ಈ ಮನೆಯನ್ನ ನಿರ್ಮಾಣ ಮಾಡಿರುವವರು ಚಿಕಾಗೋದ ವಿನ್ಯಾಸಗಾರರಾಗಿದ್ದಾರೆ.

ತಮಗೆ ಗೊತ್ತಿರುವುದಿಲ್ಲ ಮುಖೇಶ್ ಅಂಬಾನಿ ಅವರ ಮನೆ ಹೇಗೆ ನಿರ್ಮಾಣವಾಗಿದೆ ಎಂದರೆ ಈ ಮನೆ ಯಾವುದೇ ಪ್ರಕೃತಿ ವಿಕೋಪಕ್ಕೆ ತುತ್ತಾಗುವುದಿಲ್ಲ.! ಭೂಕಂಪ ಆದರೂ ಕೂಡ ಈ ಮನೆಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಇನ್ನು ಈ ಮನೆಯ 27 ಅಂತಸ್ತುಗಳಲ್ಲಿ ಎಲ್ಲಾ ಅಂತಸ್ತು ಕೂಡ ಬೇರೆ ಬೇರೆ ತರನಾಗಿಯೇ ಇದೆ ಮತ್ತು ಕೆಳಗಿನ ಆರು ಅಂತಸ್ತುಗಳನ್ನ ಕೇವಲ ಕಾರುಗಳ ಪಾರ್ಕಿಂಗ್ ಮಾಡಲು ಮಾಡಲಾಗಿದೆ. ಇನ್ನು ಇದರ ಜೊತೆಗೆ ಈ ಮನೆಯ ಒಳಗಡೆ ಜಿಮ್, ಐಸ್ ಕ್ರೀಮ್ ಪಾರ್ಲರ್, ಯೋಗ, ಈಜುಕೊಳ, ಚಿತ್ರಮಂದಿರ, ಸ್ಟುಡಿಯೋ ಹೀಗೆ ಹಲವು ರೀತಿಯ ಸಕಲ ಸೌಕರ್ಯಗಳು ಇರುವ ಮನೆ ಮುಖೇಶ್ ಅಂಬಾನಿಯವರದ್ದು ಆಗಿದೆ.

ಇನ್ನು ಈ ಶ್ರೀಮಂತನ ಮನೆಯಲ್ಲಿ ಬರೋಬ್ಬರಿ 600 ಜನ ಕೆಲಸ ಮಾಡುತ್ತಿದ್ದಾರೆ. ಆದರೆ ಇಷ್ಟು ದೊಡ್ಡದಾದ ಮನೆಯಲ್ಲಿ ಕೇವಲ ಐದು ಜನ ಮಾತ್ರ ವಾಸ ಮಾಡುತ್ತಿದ್ದಾರೆ. ಮುಖೇಶ್ ಅಂಬಾನಿ ಸೇರಿದಂತೆ ಅವರ ಪತ್ನಿ ನೀತಾ ಅಂಬಾನಿ ಮತ್ತು ಮೂರು ಮಕ್ಕಳು ಮಾತ್ರ ಮನೆಯಲ್ಲಿ ನೆಲೆಸಿದ್ದಾರೆ ..ಇನ್ನು ಬೇಸಿಗೆಯ ಸಮಯದಲ್ಲಂತೂ ಮುಂಬೈನಲ್ಲಿ ಜೀವನ ಮಾಡುವುದು ಬಹಳ ಕಷ್ಟಕರವಾಗಿರುತ್ತದೆ. ಆ ಸಮಯದಲ್ಲಿ ಸಿಕ್ಕಾಪಟ್ಟೆ ಸೆಕೆ ಇದ್ದು, ಜನರೆಲ್ಲ ಬೆವರಿ ಬೆವರಿ ಬೇಸತ್ತು ಹೋಗುತ್ತಾರೆ..ಆದರೆ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಒಂದು ಕೋಣೆಯನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಸೆಕೆ ಎಂಬುದು ಆಗುವುದೇ ಇಲ್ಲ .. ಉರಿಯುವ ಬಿಸಿಲಿದ್ದರೂ ಕೂಡ ಆ ಕೋಣೆಗೆ ಹೋಗಿ ಬಿಟ್ಟರೆ ಚಳಿಗಾಲದ ವಾತಾವರಣ ಅನಾವರಣ ಗೊಂಡಿರುತ್ತದೆ.. ಇನ್ನು ಮನೆಯ ಸದಸ್ಯರು ದೇವರಿಗೆ ಪೂಜೆ ಮಾಡಲು ದೊಡ್ಡ ದೇವಸ್ಥಾನವನ್ನೇ ಮನೆಯಲ್ಲಿ ನಿರ್ಮಿಸಲಾಗಿದೆ..ಅಲ್ಲದೇ ಮನೆಯ ಮೇಲೆ ಮೂರೂ ಎಲಿಪ್ಯಾಡ್ ಕೂಡ ಇದೆ..

ಈ ರೀತಿಯಾದ ವಿಶೇಷತೆಗಳು ಪ್ರತಿಯೊಂದು ಮಹಡಿಯಲ್ಲೂ ತುಂಬಿದ್ದು,ಅಲ್ಲಿನ ಸಾರ್ವಜನಿಕರಿಗೆ ಒಂದು ಯಕ್ಷ ಪ್ರಶ್ನೆ ಕಾಡುತ್ತಲೇ ಇದೆ.. ಅದೇನೆಂದರೆ ಇಷ್ಟು ದೊಡ್ಡ ಮನೆಗೆ ಪ್ರತಿ ತಿಂಗಳು ಎಷ್ಟು ಕರೆಂಟ್ ಬಿಲ್ ಬರಬಹುದು ಎಂಬುದು..ಪ್ರತಿ ತಿಂಗಳು ಅಂಬಾನಿಯವರು ವಿದ್ಯುತ್ ಸಂಸ್ಥೆಗೆ ಎಷ್ಟು ಹಣವನ್ನು ಪಾವತಿಸುತ್ತಾರೆ ಎಂದು ತಿಳಿದರೆ ಒಂದು ಕ್ಷಣ ಶಾಕ್ ಆಗುತ್ತೀರಾ..

ಈ ಮನೆಯ ಕರೆಂಟ್ ಬಿಲ್ ಒಂದು ತಿಂಗಳಿಗೆ ಸುಮಾರು 71 ಲಕ್ಷ ರೂಪಾಯಿ ಆಗಿದೆ, ಇಷ್ಟು ಸವಲತ್ತುಗಳನ್ನ ಹೊಂದಿರುವ ಈ ಮನೆ ಪ್ರಪಂಚದಲ್ಲೇ ಅತೀ ದುಬಾರಿಯಾದ ಮನೆ ಆಗಿದೆ. ..ಈ ಶ್ರೀಮಂತ ಒಂದು ತಿಂಗಳು ಪಾವಿತಿಸುವ ಮನೆಯ ಕರೆಂಟ್ ಬಿಲ್ ಏನಾದರೂ ಮಧ್ಯಮವರ್ಗದ ವ್ಯಕ್ತಿಗೆ ಸಿಕ್ಕರೆ ಅವರ ಜೀವನವೇ ಸೆಟ್ಟಲ್ ಆಗಿ ಬಿಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…