ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು.
ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.
ಅಂಬರೀಶ್ ಅವರ ಹಾಗೆ ಅಭಿಷೇಕ್ಗೂ ಸಿನಿಮಾ ರಂಗದಲ್ಲಿ ಆಸಕ್ತಿ ಇತ್ತು. ಆದರಿಂದ ತಮ್ಮ ಹಾಗೆ ಮಗನೂ ಉತ್ತಮ ನಟನಾಗಬೇಕು, ಜನರು ಅವನನ್ನು ಒಪ್ಪಿಕೊಳ್ಳಬೇಕು ಎಂದು ಕನಸು ಕಂಡಿದ್ದರು.
ಮಗನ ಮದುವೆಯನ್ನು ತಾವೇ ಮುಂದೆ ನಿಂತು ಅದ್ಧೂರಿಯಿಂದ ಮಾಡಿ ಖುಷಿ ಪಡಬೇಕು ಎಂದು ಬಹಳ ಆಸೆ ಇಟ್ಟುಕೊಂಡಿದ್ದರು. ಆದ್ರೆ ಈ ಎರಡು ಆಸೆಗಳು ಕೊನೆಗೂ ರೆಬೆಲ್ ಸ್ಟಾರ್ ಪಾಲಿಗೆ ಈಡೇರಲೇ ಇಲ್ಲ. ತಾವು ಕಂಡಿದ್ದ ಕನಸನ್ನು ಕಣ್ತುಂಬಿಕೊಳ್ಳುವ ಮುನ್ನವೇ ವಿಧಿ ಅವರನ್ನು ಬರಸೆಳೆದು ಅಪ್ಪಿಕೊಂಡಿತ್ತು.
ಸಂದೇಶ್ ನಾಗರಾಜ್ ನಿರ್ಮಾಣದ ಅಮರ್ ಚಿತ್ರಕ್ಕೆ ಅಭಿಷೇಕ್ ಬಣ್ಣ ಹಚ್ಚಿದ್ರು. ಈ ಚಿತ್ರದ ಅರ್ಧ ಭಾಗದ ಚಿತ್ರೀಕರಣವನ್ನು ಅನಾರೋಗ್ಯದ ನಡುವೆಯೂ ಅಂಬರೀಶ್ ವೀಕ್ಷಣೆ ಮಾಡಿದ್ದರು. ಆದ್ರೆ ಅಭಿಷೇಕ್ ಅವರ ಮೊದಲ ಚಿತ್ರ `ಅಮರ್’ ಹಾಗೂ ಅಭಿಷೇಕ್ ಅವರ ಮದುವೆಯನ್ನು ಕಣ್ತುಂಬ ನೋಡಲಾಗಲಿಲ್ಲ. ರೆಬೆಲ್ ಸ್ಟಾರ್ ಅವರ ಕೊನೆಯ ಎರಡು ಕನಸುಗಳು ಅವರ ಪಾಲಿಗೆ ಕನಸಾಗಿಯೇ ಉಳಿಕೊಂಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….