ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು.
ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.
ಅಂಬರೀಶ್ ಅವರ ಹಾಗೆ ಅಭಿಷೇಕ್ಗೂ ಸಿನಿಮಾ ರಂಗದಲ್ಲಿ ಆಸಕ್ತಿ ಇತ್ತು. ಆದರಿಂದ ತಮ್ಮ ಹಾಗೆ ಮಗನೂ ಉತ್ತಮ ನಟನಾಗಬೇಕು, ಜನರು ಅವನನ್ನು ಒಪ್ಪಿಕೊಳ್ಳಬೇಕು ಎಂದು ಕನಸು ಕಂಡಿದ್ದರು.
ಮಗನ ಮದುವೆಯನ್ನು ತಾವೇ ಮುಂದೆ ನಿಂತು ಅದ್ಧೂರಿಯಿಂದ ಮಾಡಿ ಖುಷಿ ಪಡಬೇಕು ಎಂದು ಬಹಳ ಆಸೆ ಇಟ್ಟುಕೊಂಡಿದ್ದರು. ಆದ್ರೆ ಈ ಎರಡು ಆಸೆಗಳು ಕೊನೆಗೂ ರೆಬೆಲ್ ಸ್ಟಾರ್ ಪಾಲಿಗೆ ಈಡೇರಲೇ ಇಲ್ಲ. ತಾವು ಕಂಡಿದ್ದ ಕನಸನ್ನು ಕಣ್ತುಂಬಿಕೊಳ್ಳುವ ಮುನ್ನವೇ ವಿಧಿ ಅವರನ್ನು ಬರಸೆಳೆದು ಅಪ್ಪಿಕೊಂಡಿತ್ತು.
ಸಂದೇಶ್ ನಾಗರಾಜ್ ನಿರ್ಮಾಣದ ಅಮರ್ ಚಿತ್ರಕ್ಕೆ ಅಭಿಷೇಕ್ ಬಣ್ಣ ಹಚ್ಚಿದ್ರು. ಈ ಚಿತ್ರದ ಅರ್ಧ ಭಾಗದ ಚಿತ್ರೀಕರಣವನ್ನು ಅನಾರೋಗ್ಯದ ನಡುವೆಯೂ ಅಂಬರೀಶ್ ವೀಕ್ಷಣೆ ಮಾಡಿದ್ದರು. ಆದ್ರೆ ಅಭಿಷೇಕ್ ಅವರ ಮೊದಲ ಚಿತ್ರ `ಅಮರ್’ ಹಾಗೂ ಅಭಿಷೇಕ್ ಅವರ ಮದುವೆಯನ್ನು ಕಣ್ತುಂಬ ನೋಡಲಾಗಲಿಲ್ಲ. ರೆಬೆಲ್ ಸ್ಟಾರ್ ಅವರ ಕೊನೆಯ ಎರಡು ಕನಸುಗಳು ಅವರ ಪಾಲಿಗೆ ಕನಸಾಗಿಯೇ ಉಳಿಕೊಂಡಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…