ಸಿನಿಮಾ

ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

586

ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು.

ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.

 

ಅಂಬರೀಶ್ ಅವರ ಹಾಗೆ ಅಭಿಷೇಕ್‍ಗೂ ಸಿನಿಮಾ ರಂಗದಲ್ಲಿ ಆಸಕ್ತಿ ಇತ್ತು. ಆದರಿಂದ ತಮ್ಮ ಹಾಗೆ ಮಗನೂ ಉತ್ತಮ ನಟನಾಗಬೇಕು, ಜನರು ಅವನನ್ನು ಒಪ್ಪಿಕೊಳ್ಳಬೇಕು ಎಂದು ಕನಸು ಕಂಡಿದ್ದರು.

ಮಗನ ಮದುವೆಯನ್ನು ತಾವೇ ಮುಂದೆ ನಿಂತು ಅದ್ಧೂರಿಯಿಂದ ಮಾಡಿ ಖುಷಿ ಪಡಬೇಕು ಎಂದು ಬಹಳ ಆಸೆ ಇಟ್ಟುಕೊಂಡಿದ್ದರು. ಆದ್ರೆ ಈ ಎರಡು ಆಸೆಗಳು ಕೊನೆಗೂ ರೆಬೆಲ್ ಸ್ಟಾರ್ ಪಾಲಿಗೆ ಈಡೇರಲೇ ಇಲ್ಲ. ತಾವು ಕಂಡಿದ್ದ ಕನಸನ್ನು ಕಣ್ತುಂಬಿಕೊಳ್ಳುವ ಮುನ್ನವೇ ವಿಧಿ ಅವರನ್ನು ಬರಸೆಳೆದು ಅಪ್ಪಿಕೊಂಡಿತ್ತು.

ಸಂದೇಶ್ ನಾಗರಾಜ್ ನಿರ್ಮಾಣದ ಅಮರ್ ಚಿತ್ರಕ್ಕೆ ಅಭಿಷೇಕ್ ಬಣ್ಣ ಹಚ್ಚಿದ್ರು. ಈ ಚಿತ್ರದ ಅರ್ಧ ಭಾಗದ ಚಿತ್ರೀಕರಣವನ್ನು ಅನಾರೋಗ್ಯದ ನಡುವೆಯೂ ಅಂಬರೀಶ್ ವೀಕ್ಷಣೆ ಮಾಡಿದ್ದರು. ಆದ್ರೆ ಅಭಿಷೇಕ್ ಅವರ ಮೊದಲ ಚಿತ್ರ `ಅಮರ್’ ಹಾಗೂ ಅಭಿಷೇಕ್ ಅವರ ಮದುವೆಯನ್ನು ಕಣ್ತುಂಬ ನೋಡಲಾಗಲಿಲ್ಲ. ರೆಬೆಲ್ ಸ್ಟಾರ್ ಅವರ ಕೊನೆಯ ಎರಡು ಕನಸುಗಳು ಅವರ ಪಾಲಿಗೆ ಕನಸಾಗಿಯೇ ಉಳಿಕೊಂಡಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…