ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ.
ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು.

ಬಹುಶಃ ದರ್ಶನ್ ಅವರು ಭಯ ಪಡುವ ಏಕೈಕ ವ್ಯಕ್ತಿ ಎಂದರೆ ಅದು ಅಂಬರೀಶ್ ಅವರೇ ಎನ್ನಬಹುದು.. ಅಷ್ಟು ಪ್ರೀತಿ.. ಅಷ್ಟು ಗೌರವ.. ಆ ಸಂಬಂಧವನ್ನು ಹೇಳಲು ಅಸಾಧ್ಯ..ಸುಮಲತಾ ಅವರೂ ಅಷ್ಟೇ ಅಭಿಶೇಕ್ ಹಾಗೂ ದರ್ಶನ್ ಅವರನ್ನು ಒಂದೇ ರೀತಿಯಾಗಿ ನೋಡುತ್ತಿದ್ದರು.. ಅಷ್ಟು ಆತ್ಮೀಯತೆ ಪ್ರೀತಿ ಇತ್ತು..ಅದೇ ರೀತಿಯಾಗಿ ದರ್ಶನ್ ಅವರೂ ಕೂಡ ಸುಮಲತಾ ಅವರನ್ನು ಮದರ್ ಇಂಡಿಯಾ ಎನ್ನು ತ್ತಿದ್ದರು..

ಅಂಬರೀಶ್ ಅವರು ಶನಿವಾರ ರಾತ್ರಿ ಇಹಲೋಕ ತ್ಯಜಿಸಿದಾಗ ದರ್ಶನ್ ಅವರು ಯಜಮಾನ ಸಿನಿಮಾದ ಶೂಟಿಂಗ್ ನಿಮಿತ್ತ ಸ್ವೀಡನ್ ನಲ್ಲಿದ್ದರು.. ವಿಷಯ ತಿಳಿಯುತ್ತಿದ್ದಂತೆ ಅರಗಿಸಿಕೊಳ್ಳಲಾಗದೆ ಎಲ್ಲವನ್ನು ರದ್ದುಗೊಳಿಸಿ ಬೆಂಗಳೂರಿಗೆ ಬರಲು ತಯಾರಾದರು.. ಆದರೆ ದರ್ಶನ್ ಅವರಿಗೆ ಅಲ್ಲಿಯೂ ಕೂಡ ದುರ್ವಿಧಿ ಟಿಕೇಟ್ ಸಿಗದೆ ಪರದಾಡಿ ನಂತರ ಹೇಗೋ ಕಷ್ಟಪಟ್ಟು ಟಿಕೇಟ್ ಪಡೆದು ಇಂದು ಬೆಳಿಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ..
ತಮ್ಮ ಅಪ್ಪಾಜಿಯ ಅಂತ್ಯ ಸಂಸ್ಕಾರಕ್ಕೆ ತಡವಾಗಿ ಬರಲು ಕಾರಣ ಏನು ಗೊತ್ತಾ?

ಭಾರತ ಹಾಗೂ ಸ್ವೀಡನ್ ದೇಶಕ್ಕೆ ನೇರವಾದ ವಿಮಾನವಿಲ್ಲ. ದುಬೈ ಮೂಲಕ ಭಾರತಕ್ಕೆ ಪ್ರಯಾಣ ಮಾಡಬೇಕು. ಸ್ವೀಡನ್ನಿಂದ ಭಾರತಕ್ಕೆ ಅಂದಾಜು 7 ಸಾವಿರ ಕಿ.ಮೀ ದೂರವಿದೆ. ಹೀಗಾಗಿ ದರ್ಶನ್ ಸ್ವೀಡನ್ನಿಂದ ದುಬೈಗೆ ಬಂದು, ದುಬೈನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಬಂದಿದ್ದಾರೆ.
ಸ್ವೀಡನ್ನಿಂದ ದುಬೈ, ಟರ್ಕಿ, ಇರಾಕ್, ರೋಮೆನಿಯಾ, ಪೋಲೆಂಡ್ ಸೇರಿದಂತೆ ಹಲವು ದೇಶಗಳನ್ನು ದಾಟಿ ಭಾರತಕ್ಕೆ ಬರಬೇಕು.

ಮೊದಲೇ ಟಿಕೆಟ್ ಬುಕ್ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಶನಿವಾರ ರಾತ್ರಿಯೇ ತುರ್ತಾಗಿ ಭಾನುವಾರ ವಿಮಾನ ಟಿಕೆಟ್ ಬೇಕಾದರೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. ನಮಗೆ ಬೇಕಾದ ಸಮಯಕ್ಕೆ ಸಿಗುವುದು ಬಹಳ ಕಷ್ಟ. ಈ ಎಲ್ಲ ಕಷ್ಟಗಳನ್ನು ನಿವಾರಿಸಿ ದರ್ಶನ್ ಸೋಮವಾರ ಅಂದರೆ ಇಂದು ಬೆಳಗ್ಗೆ ಬೆಂಗಳೂರು ತಲುಪಿ ತಮ್ಮ ಪ್ರೀತಿಯ ಅಪ್ಪಾಜಿಯ ದರ್ಶನ ಮಾಡಿದ್ದರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….