ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ.
ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು.

ಬಹುಶಃ ದರ್ಶನ್ ಅವರು ಭಯ ಪಡುವ ಏಕೈಕ ವ್ಯಕ್ತಿ ಎಂದರೆ ಅದು ಅಂಬರೀಶ್ ಅವರೇ ಎನ್ನಬಹುದು.. ಅಷ್ಟು ಪ್ರೀತಿ.. ಅಷ್ಟು ಗೌರವ.. ಆ ಸಂಬಂಧವನ್ನು ಹೇಳಲು ಅಸಾಧ್ಯ..ಸುಮಲತಾ ಅವರೂ ಅಷ್ಟೇ ಅಭಿಶೇಕ್ ಹಾಗೂ ದರ್ಶನ್ ಅವರನ್ನು ಒಂದೇ ರೀತಿಯಾಗಿ ನೋಡುತ್ತಿದ್ದರು.. ಅಷ್ಟು ಆತ್ಮೀಯತೆ ಪ್ರೀತಿ ಇತ್ತು..ಅದೇ ರೀತಿಯಾಗಿ ದರ್ಶನ್ ಅವರೂ ಕೂಡ ಸುಮಲತಾ ಅವರನ್ನು ಮದರ್ ಇಂಡಿಯಾ ಎನ್ನು ತ್ತಿದ್ದರು..

ಅಂಬರೀಶ್ ಅವರು ಶನಿವಾರ ರಾತ್ರಿ ಇಹಲೋಕ ತ್ಯಜಿಸಿದಾಗ ದರ್ಶನ್ ಅವರು ಯಜಮಾನ ಸಿನಿಮಾದ ಶೂಟಿಂಗ್ ನಿಮಿತ್ತ ಸ್ವೀಡನ್ ನಲ್ಲಿದ್ದರು.. ವಿಷಯ ತಿಳಿಯುತ್ತಿದ್ದಂತೆ ಅರಗಿಸಿಕೊಳ್ಳಲಾಗದೆ ಎಲ್ಲವನ್ನು ರದ್ದುಗೊಳಿಸಿ ಬೆಂಗಳೂರಿಗೆ ಬರಲು ತಯಾರಾದರು.. ಆದರೆ ದರ್ಶನ್ ಅವರಿಗೆ ಅಲ್ಲಿಯೂ ಕೂಡ ದುರ್ವಿಧಿ ಟಿಕೇಟ್ ಸಿಗದೆ ಪರದಾಡಿ ನಂತರ ಹೇಗೋ ಕಷ್ಟಪಟ್ಟು ಟಿಕೇಟ್ ಪಡೆದು ಇಂದು ಬೆಳಿಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ..
ತಮ್ಮ ಅಪ್ಪಾಜಿಯ ಅಂತ್ಯ ಸಂಸ್ಕಾರಕ್ಕೆ ತಡವಾಗಿ ಬರಲು ಕಾರಣ ಏನು ಗೊತ್ತಾ?

ಭಾರತ ಹಾಗೂ ಸ್ವೀಡನ್ ದೇಶಕ್ಕೆ ನೇರವಾದ ವಿಮಾನವಿಲ್ಲ. ದುಬೈ ಮೂಲಕ ಭಾರತಕ್ಕೆ ಪ್ರಯಾಣ ಮಾಡಬೇಕು. ಸ್ವೀಡನ್ನಿಂದ ಭಾರತಕ್ಕೆ ಅಂದಾಜು 7 ಸಾವಿರ ಕಿ.ಮೀ ದೂರವಿದೆ. ಹೀಗಾಗಿ ದರ್ಶನ್ ಸ್ವೀಡನ್ನಿಂದ ದುಬೈಗೆ ಬಂದು, ದುಬೈನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಬಂದಿದ್ದಾರೆ.
ಸ್ವೀಡನ್ನಿಂದ ದುಬೈ, ಟರ್ಕಿ, ಇರಾಕ್, ರೋಮೆನಿಯಾ, ಪೋಲೆಂಡ್ ಸೇರಿದಂತೆ ಹಲವು ದೇಶಗಳನ್ನು ದಾಟಿ ಭಾರತಕ್ಕೆ ಬರಬೇಕು.

ಮೊದಲೇ ಟಿಕೆಟ್ ಬುಕ್ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಶನಿವಾರ ರಾತ್ರಿಯೇ ತುರ್ತಾಗಿ ಭಾನುವಾರ ವಿಮಾನ ಟಿಕೆಟ್ ಬೇಕಾದರೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. ನಮಗೆ ಬೇಕಾದ ಸಮಯಕ್ಕೆ ಸಿಗುವುದು ಬಹಳ ಕಷ್ಟ. ಈ ಎಲ್ಲ ಕಷ್ಟಗಳನ್ನು ನಿವಾರಿಸಿ ದರ್ಶನ್ ಸೋಮವಾರ ಅಂದರೆ ಇಂದು ಬೆಳಗ್ಗೆ ಬೆಂಗಳೂರು ತಲುಪಿ ತಮ್ಮ ಪ್ರೀತಿಯ ಅಪ್ಪಾಜಿಯ ದರ್ಶನ ಮಾಡಿದ್ದರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.