ಸಿನಿಮಾ

ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

344

ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ.

ಇದರ ನಡುವೆ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಬಾರದಿರುವುದು ಅಂಬಿ ಅಭಿಮಾನಿಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.ತಮ್ಮ ಆಕ್ರೋಶವನ್ನು ಸೋಶಿಯಲ್ ಮಿಡಿಯಾಗಳಲ್ಲಿ ತೋಡಿಕೊಂಡಿದ್ದಾರೆ.ಅಂಬರೀಶ್ ರವರು ರಮ್ಯಾರವರಿಗೆ ರಾಜಕೀಯ ಗುರು ಎಂದೇ ಹೇಳಬಹುದು.ಅವರು ರಮ್ಯಾಗೆ ರಾಜಕೀಯವಾಗಿ ದಾರಿ ತೋರಿಸಿದ್ದಾರೆ. ಹೀಗಾಗಿ ಅಂಬಿ ಅಂತಿಮ ದರ್ಶನಕ್ಕಾದರೂ ರಮ್ಯಾ ಮಂಡ್ಯಕ್ಕೆ ಬರಬೇಕಿತ್ತು.

ಅಲ್ಲದೇ ಓರ್ವ ಮಂಡ್ಯದ ಮಗಳಾಗಿ ರಮ್ಯಾ ಮಂಡ್ಯಕ್ಕೆ ಆಗಮಿಸಬೇಕಿತ್ತು. ಆದರೆ ತಮ್ಮನ್ನು ರಾಜಕೀಯವಾಗಿ ಬೆಳೆಸಿದ ಅಂಬರೀಶ್ ವಿರುದ್ಧವೇ ಇನ್ನೂ ದ್ವೇಷ ಸಾಧಿಸುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.ಅಂಬಿ ನಿಧನರಾಗಿ ಒಂದು ದಿನಕಳೆದರೂ ಅಂತಿಮ ದರ್ಶನಕ್ಕೆ ರಮ್ಯಾ ಬಂದಿಲ್ಲ. ಘಟಾನುಘಟಿ ನಾಯಕರು, ಸಿನಿಮಾ ತಾರೆಯರು ಬಂದು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ್ದಾರೆ. ರಮ್ಯಾ ಅವರೆಲ್ಲರಿಗಿಂತ ಬ್ಯುಸಿ ಇದ್ದಾರಾ ಎಂದು ಪ್ರಶ್ನಿಸುವ ಮೂಲಕ ಅಂಬಿ ಅಭಿಮಾನಿಗಳು ರಮ್ಯಾ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

ಅಂಬರೀಶ್ ಮತ್ತು ರಮ್ಯಾರವರು ಮಂಡ್ಯದವರಾಗಿದ್ದಾರೆ.ರಮ್ಯಾ ಚಿತ್ರ ರಂಗ ಮತ್ತು ರಾಜಕೀಯದಲ್ಲಿ ಅತೀ ಎತ್ತರಕ್ಕೆ ಬೆಳೆದಿದ್ದಾರೆ. ಅಸಲಿಗೆ ರಮ್ಯಾ ರಾಜಕೀಯದಲ್ಲಿ ಬೆಳೆಯಲು ಅಂಬರೀಶ್ ರವರೇ ಕಾರಣ. ಹೀಗಾಗಿ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತಂದಾಗ ರಮ್ಯಾ ಕೂಡ ತವರು ಜಿಲ್ಲೆಗೆ ಬಂದು ಅಂತಿಮ ದರ್ಶನ ಪಡೆಯುತ್ತಾರೆ ಅಂತ ಅಭಿಮಾನಿಗಳು ನಂಬಿದ್ದರು. ಆದರೆ ಅಲ್ಲಿಗೂ ರಮ್ಯಾ ಬರಲಿಲ್ಲ. ಈ ದಿನ ಕಂಠಿರವ ಸ್ಟುಡಿಯೋದಲ್ಲಿ ನಡೆಯಲಿರುವ ಅಂತ್ಯಕ್ರಿಯಗೆ ಬರುತ್ತಾರಯೇ ನೋಡಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….