ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ.

ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ.

ಅಷ್ಟೇ ಅಲ್ಲ ಕಳೆದ ಜುಲೈನಲ್ಲಿ ತಮ್ಮ ಪುತ್ರ ಅಭಿಷೇಕ್ ಜೊತೆ ಮಂಡ್ಯ ಜಿಲ್ಲೆಯ ಮದ್ದೂರಿನ ಸಬ್ ರಿಜಿಸ್ಟ್ರಾರ್ ಕಚೇರಿಗೆ ತೆರಳಿದ್ದ ಅಂಬರೀಶ್ ಅವರು, ಪಿತ್ರಾರ್ಜಿತವಾಗಿ ತಮಗೆ ಬಂದಿದ್ದ ಏಳು ಎಕರೆ ಜಮೀನನ್ನು ಪುತ್ರನ ಹೆಸರಿಗೆ ವರ್ಗಾಯಿಸಿದ್ದರೆಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಕೆಲವರು ವಿಡಿಯೋ ಮಾಡಲು ಮುಂದಾದ ವೇಳೆ ಹಾಗೆ ಮಾಡದಂತೆ ಸೂಚಿಸಿದ್ದರೆನ್ನಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…