ಸಿನಿಮಾ, ಸುದ್ದಿ

ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

158

ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು ನೆನೆದಿದ್ದಾರೆ.

ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು ನೆನೆದಿದ್ದಾರೆ. ದರ್ಶನ್, ಪುನೀತ್ ರಾಜ್​ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಅದುವೇ ಯಶ್! ಹೌದು, ಅಂಬಿ ಹಾಗೂ ರವಿಚಂದ್ರನ್​ ಜನ್ಮದಿನದಂದು ಯಶ್ ಯಾವುದೇ ಶುಭಾಶಯ ಕೋರಿ ಟ್ವೀಟ್ ಮಾಡಿಲ್ಲ. ಇದು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್ ಗಳ ಕೋಪಕ್ಕೆ ಕಾರಣವಾಗಿದೆ.

ಅನೇಕರು ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದು, ಒಂದು ಶುಭಾಶಯವನ್ನೂ ಕೋರದ ಯಶ್ ಬಗ್ಗೆ ಕಿಡಿಕಾರಿದ್ದಾರೆ. ಅಂಬರೀಶ್ ಮೃತಪಟ್ಟ ನಂತರ ಅವರ ಕುಟುಂಬಕ್ಕೆ ಯಶ್ ಬೆನ್ನೆಲುಬಾಗಿ ನಿಂತಿದ್ದರು. ಮನೆಯ ಮಗನಂತರ ಎಲ್ಲ ಕೆಲಸವನ್ನು ಮಾಡಿಕೊಟ್ಟಿದ್ದರು. ಸುಮಲತಾ ಲೋಕಸಭಾ ಚುನಾವಣೆಗೆ ನಿಂತಾಗಲಂತೂ ದರ್ಶನ್ ಹಾಗೂ ಯಶ್ ಜೋಡೆತ್ತುಗಳಂತೆ ಕೆಲಸ ಮಾಡಿದ್ದರು. ಅನೇಕ ಸಭೆಗಳಲ್ಲಿ ಮಾತನಾಡಿದ್ದ ಸುಮಲತಾ, ಯಶ್ ಹಾಗೂ ದರ್ಶನ್ ನನ್ನ ಮನೆ ಮಕ್ಕಳಂತೆ ಎಂದು ಹೇಳಿಕೊಂಡಿದ್ದರು. ಹೀಗಿದ್ದರೂ ಯಶ್ ಯಾಕೆ ವಿಶ್ ಮಾಡಲಿಲ್ಲ ಎಂಬುದು ಅನೇಕರ ಪ್ರಶ್ನೆ.

ಅಂಬಿ ಹಾಗೂ ರವಿಚಂದ್ರನ್​ ಜನ್ಮದಿನ ಕಳೆದು ನಾಲ್ಕೈದು ದಿನಗಳಾಗಿವೆ. ತಡವಾಗಿದ್ದಕ್ಕೆ ಕ್ಷಮೆ ಕೇಳಿ ಯಶ್ ಈಗಲಾದರೂ ಟ್ವೀಟ್ ಮಾಡಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಯಶ್ ಕಡೆಯಿಂದ ಯಾವುದೇ ಟ್ವೀಟ್ ಬಂದಿಲ್ಲ. ನ್ನು, ಯಶ್ ಸಾಮಾಜಿಕ ಜಾಲತಾಣದಿಂದ ದೂರ ಉಳಿದುಕೊಂಡಿದ್ದಾರೆ. ಹೀಗಾಗಿ ಅವರು ವಿಶ್ ಮಾಡಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಯಶ್ ಏ.30ರಂದು ಮಾಡಿದ ಟ್ವೀಟ್ ಕೊನೆ ಅದಾದ ಮೇಲೆ ಯಾವುದೇ ಪೋಸ್ಟ್ ಅನ್ನು ಟ್ವಿಟ್ಟರ್ನಲ್ಲಿ ಹಾಕಿಲ್ಲ. ಫೇಸ್ಬುಕ್ ನಲ್ಲಿ ಏ.5ರಂದು ಮಾಡಿದ ಪೋಸ್ಟ್ ಕೊನೆ.

ಅದಾದಮೇಲೆ ಯಾವುದೇ ಅಪ್ಡೇಟ್ ಹಾಕಿಲ್ಲ. ಕೆಜಿಎಪ್ 2 ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಅವರು ಸಾಮಾಜಿಕ ಜಾಲತಾಣದಿಂದ ಸಂಪೂರ್ಣವಾಗಿ ದೂರ ಉಳಿದಿದ್ದಾರೆ. ಈ ಕಾರಣಕ್ಕೆ ಅವರು ಯಾವುದೇ ಪೋಸ್ಟ್ ಮಾಡುತ್ತಿಲ್ಲ. ಹೀಗಾಗಿ ಅಂಬಿಗೆ ವಿಶ್ ಮಾಡಿಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….