ಉಪಯುಕ್ತ ಮಾಹಿತಿ

ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

980

ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ.

*ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ ಜ್ಯೂಸ್ ದೊರೆಯುತ್ತದೆ.ಜ್ಯೂಸ್ ಗೆ ಜೇನು ತುಪ್ಪ ಸೇರಿಸಿಕೊಂಡು ಕುಡಿಯುವುದರಿಂದ ಅಸ್ತಮಾ ದೂರವಾಗುತ್ತದೆ.

*ಮುಟ್ಟಿನ ಸಮಯದಲ್ಲಿ ತುಂಬಾ ರಕ್ತಸ್ರಾವವಾಗುತ್ತಿದ್ದರೆ ಹಣ್ಣಾದ ಬಾಳೆ ಹಣ್ಣನ್ನು ತಿಂದು ಈ ಆಮ್ಲವನ್ನು ಕುಡಿದರೆ ತುಂಬಾ ರಕ್ತಸ್ರಾವವಾಗುವುದಿಲ್ಲ.

*ನೆಲ್ಲಿಕಾಯಿ ಜ್ಯೂಸ್ ನಮ್ಮ ಹೃದಯ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ಬಿಪಿ ಕೂಡ ನಿಯಂತ್ರಣದಲ್ಲಿರುತ್ತದೆ.

*ಕಣ್ಣಿನ ಸಮಸ್ಯೆ ಇರುವವರಿಗೂ ನೆಲ್ಲಿಕಾಯಿ ಜ್ಯೂಸ್ ಒಳ್ಳೆಯದು.

*ಚಯಾಪಚಯಕ್ಕೆ ನೆಲ್ಲಿಕಾಯಿ ಜ್ಯೂಸ್ ಒಳ್ಳೆಯದು. ತೂಕ ಕಡಿಮೆ ಮಾಡಲು ಇದು ನೆರವಾಗುತ್ತದೆ.

*ದಿನನಿತ್ಯ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.

*ಮೊಡವೆ ದೂರ ಮಾಡಲು ನೆಲ್ಲಿಕಾಯಿ ಜ್ಯೂಸ್ ಬೆಸ್ಟ್.

* ಮಲಬದ್ಧತೆ ಸಮಸ್ಯೆಯಿಂದ ತುಂಬಾ ಕಾಲದಿಂದ ಬಳಲುತ್ತಿರುವವರು ಆಮ್ಲ ಜ್ಯೂಸ್ ಕುಡಿದರೆ ಈ ಸಮಸ್ಯೆ ಗುಣಮುಖವಾಗುವುದು.

*ದಿನದಲ್ಲಿ ಎರಡು ಬಾರಿ ನೆಲ್ಲಿಕಾಯಿ ಜ್ಯೂಸನ್ನು ಬಾಳೆಹಣ್ಣಿನ ಜೊತೆ ಸೇವನೆ ಮಾಡುವುದರಿಂದ ಮಹಿಳೆಯರ ಮುಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.

*ನೆಲ್ಲಿಕಾಯಿ ಜ್ಯೂಸ್ ಗೆ ಅರಿಶಿನ ಪುಡಿ ಹಾಗೂ ಜೇನು ತುಪ್ಪ ಬೆರೆಸಿ ಕುಡಿಯುವುದರಿಂದ ಡಯಾಬಿಟಿಸ್ ನಿಯಂತ್ರಣದಲ್ಲಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…