ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ.

ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಕೈಗೊಂಡು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಅಣ್ಣ ಹಜಾರೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ವಯಸ್ಸಾಗಿದೆ, ಹೀಗಾಗಿ ಗನ್ ಹಿಡಿಯಲು ನನಗೆ ಸಾಧ್ಯವಿಲ್ಲ, ಆದರೆ ಅವಶ್ಯಕತೆ ಬಿದ್ದರೇ ನನ್ನ ದೇಶಕ್ಕಾಗಿ ಹೋರಾಡುವ ಸೈನಿಕರಿಗಾಗಿ ಸ್ಟೀರಿಂಗ್ ಹಿಡಿಯುವೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿ 5 ರಿಂದ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…