News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

102

ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ.

ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಕೈಗೊಂಡು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ  ಅಣ್ಣ ಹಜಾರೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ವಯಸ್ಸಾಗಿದೆ, ಹೀಗಾಗಿ ಗನ್ ಹಿಡಿಯಲು ನನಗೆ ಸಾಧ್ಯವಿಲ್ಲ, ಆದರೆ ಅವಶ್ಯಕತೆ ಬಿದ್ದರೇ ನನ್ನ ದೇಶಕ್ಕಾಗಿ ಹೋರಾಡುವ ಸೈನಿಕರಿಗಾಗಿ ಸ್ಟೀರಿಂಗ್ ಹಿಡಿಯುವೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿ 5 ರಿಂದ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ನಿರ್ಮಾಣ ಪ್ರಗತಿಯಲ್ಲಿದ್ದ ನೀರಿನ ಟ್ಯಾಂಕ್ ಕುಸಿತ…..,7 ಇಂಜಿನಿಯರ್‌ಗಳು ಪೊಲೀಸರ ವಶಕ್ಕೆ….

    ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…