ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ..

ದೇವಾಲಯದಲ್ಲಿ ಯಾರ ಬಲ ಧರ್ಮ, ಭಾಷೆ, ಜಾತಿಗೂ ಆದ್ಯತೆ ನೀಡದೇ ಎಲ್ಲರಿಗೂ ಸರಿಸಮಾನವಾಗಿ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಅನ್ನಪೂರ್ಣೇಶ್ವರಿ ತಾಯಿಯನ್ನು ಪ್ರತಿನಿತ್ಯ ಸರ್ವಾಲಂಕಾರದಿಂದ ಅಲಂಕರಿಸಿಲಾಗುತ್ತದೆ. ದೇವತೆಗಳ ಆಶೀರ್ವಾದವನ್ನು ಪಡೆಯುವ ಭಕ್ತರು ಜೀವನದಲ್ಲಿ ಆಹಾರಕ್ಕಾಗಿ ಯಾವುದೇ ಕೊರತೆಯನ್ನು ಹೊಂದುವುದಿಲ್ಲ ಎಂದು ನಂಬಲಾಗಿದೆ.

ಯಾವುದೇ ಸಮಯದಲ್ಲಿ ಈ ದೇವಸ್ಥಾನಕ್ಕೆ ಭೇಟಿ ನೀಡಿದರೂ, ಊಟ ದೊರೆಯುವಂತೆ ಮಾಡುವುದು ಈ ಅನ್ನಪೂರ್ಣೇಶ್ವರಿಯ ಮಹಿಮೆ. ಒಮ್ಮೆ ಪಾರ್ವತಿ ಪರಮಶಿವನೊಂದಿಗೆ ಪಗಡೆ ಆಡುವಾಗ ಇಬ್ಬರ ನಡುವೆ ಜಗಳವಾಯಿತಂತೆ. ಆಗ ಸಿಟ್ಟಲ್ಲಿ ಶಿವ ಭೂಮಿ ಮೇಲೆ ಎಲ್ಲವೂ ಮಾಯವಾಗಬೇಕೆನ್ನುತ್ತಾನೆ. ಆದರೆ, ಅನ್ನ ಎಲ್ಲರಿಗೂ ಸಿಗಬೇಕೆಂದ ಪಾರ್ವತಿ, ಈ ಹೊರನಾಡಿನಲ್ಲಿ ಬಂದು ನೆಲೆಸುತ್ತಾಳೆ. ಎಂದಿಗೂ ಅನ್ನ ಅಕ್ಷಯವಾಗುವಂತೆ ನೋಡಿಕೊಳ್ಳುವುದು ಅನ್ನಪೂರ್ಣೇಶ್ವರಿ ಅವತಾರವಾದ ಪಾರ್ವತಿ ವಿಶೇಷ..

400 ವರುಷಗಳ ಹಿಂದೆ ಅಗಸ್ತ್ಯ ಮಹಾಮುನಿಗಳು ಈ ದೇವಾಲಯವನ್ನು ನಿರ್ಮಿಸಿದರು.ಈ ದೇವಾಲಯದಲ್ಲಿ ಅನ್ನಪೂರ್ಣೇಶ್ವರಿ ತಾಯಿಯೂ ಪೀಠದ ಮೇಲೆ ಶಂಖ, ಚಕ್ರ ಹಾಗೂ ಶ್ರೀ ಚಕ್ರವನ್ನು ಹಿಡಿದು ನಿಂತಿರುತ್ತಾಳೆ.. ದೇವಸ್ಥಾನದ ವಿಶೇಷತೆ ಏನೆಂದರೆ ಯಾವುದೇ ರಾಜ್ಯದಿಂದ ಬರುವ ಭಕ್ತರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನ ಊಟ ಹಾಗೂ ರಾತ್ರಿ ಊಟವನ್ನು ನೀಡಿ ದೇವಸ್ಥಾನದ ಆವರಣದಲ್ಲಿ ಉಳಿದುಕೊಳ್ಳಲು ಜಾಗವನ್ನು ನೀಡಲಾಗುತ್ತದೆ.

ಇನ್ನು ಇಲ್ಲಿ ಪೂಜೆ ಮಾಡಿಸಿದರೆ ತಮ್ಮ ಜೀವನದಲ್ಲಿ ಎಂದಿಗೂ ಅನ್ನದ ಕೊರತೆಯೇ ಇಲ್ಲ ಎಂಬುದು ಭಕ್ತರ ನಂಬಿಕೆ. ಆದದರಿಂದ ಸಹಸ್ರಾರು ಮಂದಿಯಲ್ಲಿ ಪ್ರತಿನಿತ್ಯ ತಾಯಿಯ ದರ್ಶನ ಪಡೆಯಲು ಭಕ್ತರು ನೆಲೆಸಿರುತ್ತಾರೆ ಎಲ್ಲರಿಗೂ ಅನ್ನ ನೀಡುವ ತಾಯಿ ಈ ಅನ್ನಪೂರ್ಣೇಶ್ವರಿ.. ಜೀವನದಲ್ಲಿ ಒಮ್ಮೆಯಾದರೂ ಈ ದೇವಾಲಯವನ್ನು ಬೇಟಿ ನೀಡಿ ತಾಯಿಯ ದರ್ಶನ ಪಡೆದರೆ ಬದುಕು ಸಾರ್ಥಕ ಅನ್ನಿಸುತ್ತದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…