ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ..

ದೇವಾಲಯದಲ್ಲಿ ಯಾರ ಬಲ ಧರ್ಮ, ಭಾಷೆ, ಜಾತಿಗೂ ಆದ್ಯತೆ ನೀಡದೇ ಎಲ್ಲರಿಗೂ ಸರಿಸಮಾನವಾಗಿ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಅನ್ನಪೂರ್ಣೇಶ್ವರಿ ತಾಯಿಯನ್ನು ಪ್ರತಿನಿತ್ಯ ಸರ್ವಾಲಂಕಾರದಿಂದ ಅಲಂಕರಿಸಿಲಾಗುತ್ತದೆ. ದೇವತೆಗಳ ಆಶೀರ್ವಾದವನ್ನು ಪಡೆಯುವ ಭಕ್ತರು ಜೀವನದಲ್ಲಿ ಆಹಾರಕ್ಕಾಗಿ ಯಾವುದೇ ಕೊರತೆಯನ್ನು ಹೊಂದುವುದಿಲ್ಲ ಎಂದು ನಂಬಲಾಗಿದೆ.

ಯಾವುದೇ ಸಮಯದಲ್ಲಿ ಈ ದೇವಸ್ಥಾನಕ್ಕೆ ಭೇಟಿ ನೀಡಿದರೂ, ಊಟ ದೊರೆಯುವಂತೆ ಮಾಡುವುದು ಈ ಅನ್ನಪೂರ್ಣೇಶ್ವರಿಯ ಮಹಿಮೆ. ಒಮ್ಮೆ ಪಾರ್ವತಿ ಪರಮಶಿವನೊಂದಿಗೆ ಪಗಡೆ ಆಡುವಾಗ ಇಬ್ಬರ ನಡುವೆ ಜಗಳವಾಯಿತಂತೆ. ಆಗ ಸಿಟ್ಟಲ್ಲಿ ಶಿವ ಭೂಮಿ ಮೇಲೆ ಎಲ್ಲವೂ ಮಾಯವಾಗಬೇಕೆನ್ನುತ್ತಾನೆ. ಆದರೆ, ಅನ್ನ ಎಲ್ಲರಿಗೂ ಸಿಗಬೇಕೆಂದ ಪಾರ್ವತಿ, ಈ ಹೊರನಾಡಿನಲ್ಲಿ ಬಂದು ನೆಲೆಸುತ್ತಾಳೆ. ಎಂದಿಗೂ ಅನ್ನ ಅಕ್ಷಯವಾಗುವಂತೆ ನೋಡಿಕೊಳ್ಳುವುದು ಅನ್ನಪೂರ್ಣೇಶ್ವರಿ ಅವತಾರವಾದ ಪಾರ್ವತಿ ವಿಶೇಷ..

400 ವರುಷಗಳ ಹಿಂದೆ ಅಗಸ್ತ್ಯ ಮಹಾಮುನಿಗಳು ಈ ದೇವಾಲಯವನ್ನು ನಿರ್ಮಿಸಿದರು.ಈ ದೇವಾಲಯದಲ್ಲಿ ಅನ್ನಪೂರ್ಣೇಶ್ವರಿ ತಾಯಿಯೂ ಪೀಠದ ಮೇಲೆ ಶಂಖ, ಚಕ್ರ ಹಾಗೂ ಶ್ರೀ ಚಕ್ರವನ್ನು ಹಿಡಿದು ನಿಂತಿರುತ್ತಾಳೆ.. ದೇವಸ್ಥಾನದ ವಿಶೇಷತೆ ಏನೆಂದರೆ ಯಾವುದೇ ರಾಜ್ಯದಿಂದ ಬರುವ ಭಕ್ತರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನ ಊಟ ಹಾಗೂ ರಾತ್ರಿ ಊಟವನ್ನು ನೀಡಿ ದೇವಸ್ಥಾನದ ಆವರಣದಲ್ಲಿ ಉಳಿದುಕೊಳ್ಳಲು ಜಾಗವನ್ನು ನೀಡಲಾಗುತ್ತದೆ.

ಇನ್ನು ಇಲ್ಲಿ ಪೂಜೆ ಮಾಡಿಸಿದರೆ ತಮ್ಮ ಜೀವನದಲ್ಲಿ ಎಂದಿಗೂ ಅನ್ನದ ಕೊರತೆಯೇ ಇಲ್ಲ ಎಂಬುದು ಭಕ್ತರ ನಂಬಿಕೆ. ಆದದರಿಂದ ಸಹಸ್ರಾರು ಮಂದಿಯಲ್ಲಿ ಪ್ರತಿನಿತ್ಯ ತಾಯಿಯ ದರ್ಶನ ಪಡೆಯಲು ಭಕ್ತರು ನೆಲೆಸಿರುತ್ತಾರೆ ಎಲ್ಲರಿಗೂ ಅನ್ನ ನೀಡುವ ತಾಯಿ ಈ ಅನ್ನಪೂರ್ಣೇಶ್ವರಿ.. ಜೀವನದಲ್ಲಿ ಒಮ್ಮೆಯಾದರೂ ಈ ದೇವಾಲಯವನ್ನು ಬೇಟಿ ನೀಡಿ ತಾಯಿಯ ದರ್ಶನ ಪಡೆದರೆ ಬದುಕು ಸಾರ್ಥಕ ಅನ್ನಿಸುತ್ತದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…