ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ..

ದೇವಾಲಯದಲ್ಲಿ ಯಾರ ಬಲ ಧರ್ಮ, ಭಾಷೆ, ಜಾತಿಗೂ ಆದ್ಯತೆ ನೀಡದೇ ಎಲ್ಲರಿಗೂ ಸರಿಸಮಾನವಾಗಿ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಅನ್ನಪೂರ್ಣೇಶ್ವರಿ ತಾಯಿಯನ್ನು ಪ್ರತಿನಿತ್ಯ ಸರ್ವಾಲಂಕಾರದಿಂದ ಅಲಂಕರಿಸಿಲಾಗುತ್ತದೆ. ದೇವತೆಗಳ ಆಶೀರ್ವಾದವನ್ನು ಪಡೆಯುವ ಭಕ್ತರು ಜೀವನದಲ್ಲಿ ಆಹಾರಕ್ಕಾಗಿ ಯಾವುದೇ ಕೊರತೆಯನ್ನು ಹೊಂದುವುದಿಲ್ಲ ಎಂದು ನಂಬಲಾಗಿದೆ.

ಯಾವುದೇ ಸಮಯದಲ್ಲಿ ಈ ದೇವಸ್ಥಾನಕ್ಕೆ ಭೇಟಿ ನೀಡಿದರೂ, ಊಟ ದೊರೆಯುವಂತೆ ಮಾಡುವುದು ಈ ಅನ್ನಪೂರ್ಣೇಶ್ವರಿಯ ಮಹಿಮೆ. ಒಮ್ಮೆ ಪಾರ್ವತಿ ಪರಮಶಿವನೊಂದಿಗೆ ಪಗಡೆ ಆಡುವಾಗ ಇಬ್ಬರ ನಡುವೆ ಜಗಳವಾಯಿತಂತೆ. ಆಗ ಸಿಟ್ಟಲ್ಲಿ ಶಿವ ಭೂಮಿ ಮೇಲೆ ಎಲ್ಲವೂ ಮಾಯವಾಗಬೇಕೆನ್ನುತ್ತಾನೆ. ಆದರೆ, ಅನ್ನ ಎಲ್ಲರಿಗೂ ಸಿಗಬೇಕೆಂದ ಪಾರ್ವತಿ, ಈ ಹೊರನಾಡಿನಲ್ಲಿ ಬಂದು ನೆಲೆಸುತ್ತಾಳೆ. ಎಂದಿಗೂ ಅನ್ನ ಅಕ್ಷಯವಾಗುವಂತೆ ನೋಡಿಕೊಳ್ಳುವುದು ಅನ್ನಪೂರ್ಣೇಶ್ವರಿ ಅವತಾರವಾದ ಪಾರ್ವತಿ ವಿಶೇಷ..

400 ವರುಷಗಳ ಹಿಂದೆ ಅಗಸ್ತ್ಯ ಮಹಾಮುನಿಗಳು ಈ ದೇವಾಲಯವನ್ನು ನಿರ್ಮಿಸಿದರು.ಈ ದೇವಾಲಯದಲ್ಲಿ ಅನ್ನಪೂರ್ಣೇಶ್ವರಿ ತಾಯಿಯೂ ಪೀಠದ ಮೇಲೆ ಶಂಖ, ಚಕ್ರ ಹಾಗೂ ಶ್ರೀ ಚಕ್ರವನ್ನು ಹಿಡಿದು ನಿಂತಿರುತ್ತಾಳೆ.. ದೇವಸ್ಥಾನದ ವಿಶೇಷತೆ ಏನೆಂದರೆ ಯಾವುದೇ ರಾಜ್ಯದಿಂದ ಬರುವ ಭಕ್ತರಿಗೆ ಬೆಳಿಗ್ಗೆ ತಿಂಡಿ ಮಧ್ಯಾಹ್ನ ಊಟ ಹಾಗೂ ರಾತ್ರಿ ಊಟವನ್ನು ನೀಡಿ ದೇವಸ್ಥಾನದ ಆವರಣದಲ್ಲಿ ಉಳಿದುಕೊಳ್ಳಲು ಜಾಗವನ್ನು ನೀಡಲಾಗುತ್ತದೆ.

ಇನ್ನು ಇಲ್ಲಿ ಪೂಜೆ ಮಾಡಿಸಿದರೆ ತಮ್ಮ ಜೀವನದಲ್ಲಿ ಎಂದಿಗೂ ಅನ್ನದ ಕೊರತೆಯೇ ಇಲ್ಲ ಎಂಬುದು ಭಕ್ತರ ನಂಬಿಕೆ. ಆದದರಿಂದ ಸಹಸ್ರಾರು ಮಂದಿಯಲ್ಲಿ ಪ್ರತಿನಿತ್ಯ ತಾಯಿಯ ದರ್ಶನ ಪಡೆಯಲು ಭಕ್ತರು ನೆಲೆಸಿರುತ್ತಾರೆ ಎಲ್ಲರಿಗೂ ಅನ್ನ ನೀಡುವ ತಾಯಿ ಈ ಅನ್ನಪೂರ್ಣೇಶ್ವರಿ.. ಜೀವನದಲ್ಲಿ ಒಮ್ಮೆಯಾದರೂ ಈ ದೇವಾಲಯವನ್ನು ಬೇಟಿ ನೀಡಿ ತಾಯಿಯ ದರ್ಶನ ಪಡೆದರೆ ಬದುಕು ಸಾರ್ಥಕ ಅನ್ನಿಸುತ್ತದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…